ವಿಶ್ವವಿದ್ಯಾನಿಲಯದಲ್ಲಿ ವಾಗ್ವಾದದ ವಾರ್ ; ವಿದiಹೈ-ಫೈಟ್ ವೈರಲ್ |

ಪ್ರತಿಷ್ಠಿತ ವಿಶ್ವವಿದ್ಯಾನಿಲಯದ ಇಬ್ಬರು ವಿದ್ಯಾರ್ಥಿನಿಯರ ನಡುವಿನ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಗೆಗಡಲಲ್ಲಿ ತೇಲುತ್ತಿದ್ದಾರೆ.

ವಿಡಿಯೋದಲ್ಲಿ, ಇಬ್ಬರು ವಿದ್ಯಾರ್ಥಿನಿಯರು ಪರಸ್ಪರ ಬಾಯಿಗೆ ಬಂದಂತೆ ಬೈದುಕೊಳ್ಳುತ್ತಿದ್ದಾರೆ.

ಅವರ ಮಾತುಗಳು ನಂತರ ಹೊಡೆದಾಟಕ್ಕೆ ತಿರುಗಿದವು. ಅವರ ಸಹಪಾಠಿಗಳು ಇದನ್ನು ನೋಡಿ ನಗುತ್ತಾ ಚಪ್ಪಾಳೆ ತಟ್ಟುತ್ತಿದ್ದರು. ಅವರು ಬಳಸಿದ ಪದಗಳ ಶಬ್ದಕೋಶ ಕೇಳಿ ನೆಟ್ಟಿಗರು ಹುಬ್ಬೇರಿಸಿದ್ದಾರೆ.

ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದನ್ನು “ಅತ್ಯಾಧುನಿಕ” ಜಗಳ ಎಂದು ಕರೆದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಗಳಿಗೆ ವಾದ ಮಾಡುವುದು ಹೇಗೆಂದು ಚೆನ್ನಾಗಿ ಗೊತ್ತು ಎಂಬುದಕ್ಕೆ ಇದು ಸಾಕ್ಷಿ ಎಂದು ಕೆಲವರು ತಮಾಷೆ ಮಾಡಿದ್ದಾರೆ.

“ನಿಮ್ಮ ಬೋಧನಾ ಶುಲ್ಕವು ನಿಮ್ಮ ವಾರ್ಷಿಕ ಬಾಡಿಗೆಗಿಂತ ಹೆಚ್ಚಾದಾಗ ನೀವು ಹೀಗೆ ಹೋರಾಡುತ್ತೀರಿ” ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. “ಹುಡುಗರು ಮಾತ್ರ ಏಕೆ ಮೋಜು ಮಾಡಬೇಕು? ಬೌದ್ಧಿಕ ಯುದ್ಧಗಳು ಪ್ರಾರಂಭವಾಗಲಿ !” ಎಂದು ಇನ್ನೊಬ್ಬರು ಚಟಾಕಿ ಹಾರಿಸಿದ್ದಾರೆ. ಒಟ್ಟಿನಲ್ಲಿ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

5 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

6 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

6 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

7 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

8 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

9 hours ago