21.ಡಿ- ಇಂದು ಬೀದರ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಕಾನೂನ್ ಅರಿವ್ ಕಾರ್ಯಕ್ರಮ ನಡೆಯಿತು ವಿಶೇಷವಾಗಿ ಶ್ರವಣದೋಷವುಳ್ಳ ಹೋಳಿಗೆ ಯಂತ್ರ ಹಾಗೂ ವಿಷೇಶ್ಚೇತನೀರಿಗೆ.ಆಂಧ್ ವಿದ್ಯಾರ್ಥಿಗಳಿಗೆ ಬ್ರೇನ್ಲಿಪಿ ಕಿಟ್ ವಿತರಿಸಲಾಗಿದೆ ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂಗಳು, ಯು.ಆರ್.ಡಬ್ಲ್ಯೂಗಳು ಭಾಗವಹಿಸಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೀದರ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ವಿಕಲಚೇತನರ ದಿನಾಚಾರಣೆ” ಕಾರ್ಯಕ್ರಮದ ಅಂಗವಾಗಿ ಬೀದರ ಬಾಲ ಭವನದಲ್ಲಿ ಹಮ್ಮಿಕೊಂಡಿದ್ದ.
ಈ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಸ ಬನಸೋಡೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಹೊಲಿಗೆ ಯಂತ್ರ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕೀಟ್ ಯೋಜನೆಯಡಿ ಆಯ್ಕೆಯಾದ ಅಂಧ ವಿದ್ಯಾರ್ಥಿಗಳಿಗೆ ಹಾಗೂ ಶ್ರವಣದೋಷವುಳ್ಳ ವಿಶೇಷ ಚೇತನರಿಗೆ ಹೊಲಿಗೆ ಯಂತ್ರ ಹಾಗೂ ಬ್ರೈಲ್ ಕೀಟ್ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಎಮ್., ಬೀದರ ವಕೀಲರ ಸಂಘದ ಕಾರ್ಯದರ್ಶಿಗಳಾದ ನಾಗೇಂದ್ರ ಬಿರಾದರ, ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂಗಳು, ಯು.ಆರ್.ಡಬ್ಲ್ಯೂಗಳು ಭಾಗವಹಿಸಿದ್ದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿಬ್ಬಂದಿಗಳು ಹಾಜರಿದ್ದರು. ಗೌರಿ ಶಂಕರ, ರಕ್ಷಣಾಧಿಕರು (ಅಸಂಸ್ತಿಕ) ಜಿಲ್ಲಾ ಮಕ್ಕಳ ಘಟಕ ಬೀದರ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಕಾರ್ಯಕ್ರಮದಲಿ ಸಾಮಾನ್ಯ ಹಾಗೂ ವಿಶೇಷ ಕಾನೂನು ಅರಿವ ನೀಡಲಾಗಿದೆ.
ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್ಲೈನ್ ಮೂಲಕವೇ ಕೆಎಸ್ಪಿ ವೆಬ್ಸೈಟ್ನಲ್ಲಿ ಹೋಗಿ e-Lost Reports…
ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…
ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…
ಗುಜರಾತ್ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…