ಈಬಾರಿ ಬಜೆಟನಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಜಿಲ್ಲೆಗಳಿಗೆ ಏನು ಕೊಡುಗೆ ?

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೆಂಗಳೂರು.07.ಮಾರ್ಚ.25: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹು ನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಸರ್ಕಾರ  ವೈದ್ಯಕೀಯ ಕ್ಷೇತ್ರಗಳಲಿ ಏನೆಲ್ಲ ಯೋಜನೆಗಳನ್ನು ನೀಡಲಿದೆ ಹಾಗೂ ಎಷ್ಟು ವೆಚ್ಚವನ್ನು ಮೀಸಲಿಟ್ಟಿದೆ ಎಂದು ಬಹಿರಂಗಪಡಿಸಿದ್ದಾರೆ.

ವೈದ್ಯಕೀಯ ಶಿಕ್ಷಣಕ್ಕೆ ಈ ಬಾರಿ ಹಲವಾರು ಯೋಜನೆಗಳು ಹಾಗೂ ಆಸ್ಪತ್ರೆಗಳನ್ನು ಘೋಷಿಸಿದ್ದಾರೆ.

ವಿವಿಧ ಯೋಜನೆಗಳು ಮತ್ತು ಜಿಲ್ಲಾಗಳು

1. ಗದಗ ಮೆಡಿಕಲ್ ಕಾಲೇಜಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ.

2. ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆ.

3. 304 ಕೋಟಿ ರೂ. ಹೃದ್ರೋಗ ಆಸ್ಪತ್ರೆ ಕಲಬುರಗಿಯಲ್ಲಿ ಸ್ಥಾಪನೆ.

4. 26 ಕೋಟಿ ರೂ. ವೆಚ್ಚದಲ್ಲಿ ನೆಪ್ರೊ-ಯುರಾಲಾಜಿ ಪೂರ್ಣಗೊಳಿಸಿ.

5. ಬೆಂಗಳೂರು ಸಾರ್ವಜನಿಕ ಕಟ್ಟಡ ಸೇವೆಗೆ ತೆರೆ.

6. ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು.

7. ಕೋಲಾರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವ ವೈದ್ಯಕೀಯ ಕಾಲೇಜು ಪ್ರಾರಂಭ.

8. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ.

9. ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭ

10. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಆಸ್ಪತ್ರೆ.

11. KKRDB ಅನುದಾನದಲ್ಲಿ Critical Vacancy ಹುದ್ದೆಗಳ ಭರ್ತಿ.

12. 2025-26ರಲ್ಲಿ ಸುಧಾರಿತ ಆರೋಗ್ಯ ಸೇವೆ ಯೋಜನೆಗಳು.

13. 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳು.

14. ಕುಳಗೇರಿ ಕ್ರಾಸ್ ಮತ್ತು ಚಿತ್ರದುರ್ಗದಲ್ಲಿ ಟ್ರಾಮಾ ಕೇರ್ ಕೇಂದ್ರಗಳು.

15. ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಎಂಡೋಕ್ರೈನಾಲಜಿ ಕೇಂದ್ರಗಳು.

16. 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆ.

17. ಕೊಪ್ಪಳದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.

18. ರಾಜೀವ ಗಾಂಧಿ ಆಸ್ಪತ್ರೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಘಟಕ.

19. ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ 6 ಕೋಟಿ ರೂ. ನರ್ಸಿಂಗ್ ಕಾಲೇಜುಗಳು.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago