ಬೀದರ್: 29.ಜನೆವರಿ.25: ಬೀದರ ನಗರ ಆಸ್ಪತ್ರೆಯಲ್ಲಿ ‘ಶಸ್ತ್ರಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರಿದ ನಗರದ ವೈದ್ಯರನ್ನು ಅಮಾನತುಗೊಳಿಸಬೇಕು’ ಎಂದು ಹುಮನಾಬಾದ್ ತಾಲ್ಲೂಕಿನ ಸಿಂದಬಂದಗಿ ಗ್ರಾಮದ ನರಸಿಂಗ್ ವಿಠ್ಠಲ ಆಗ್ರಹಿಸಿದ್ದಾರೆ.
ನನ್ನ ಬಲಗೈ ಕೈ ಬೆರಳಿನ ಮೂಳೆ ಮುರಿದಿತ್ತು. ಚಿಕಿತ್ಸೆಗಾಗಿ 2024ರ ನ. 21ರಂದು ಆಸ್ಪತ್ರೆಗೆ ದಾಖಲಾಗಿದ್ದೆ. ಶಸ್ತ್ರಚಿಕಿತ್ಸೆ ಮಾಡಿ ನ. 30ರಂದು ಡಿಸ್ಚಾರ್ಜ್ ಮಾಡಿದ್ದಾರೆ. ತಿಂಗಳ ವಿಶ್ರಾಂತಿ ಬಳಿಕ ಎಕ್ಸ್ರೇ ತೆಗೆಸಿ ನೋಡಿದಾಗ ನನ್ನ ಬಲಗೈ ಕೈ ಬೆರಳಿನ ಮೂಳೆ ಮುರಿದ ಅವಸ್ಥೆಯಲ್ಲಿಯೇ ಇರುವುದು ಗೊತ್ತಾಗಿದೆ.
ಬ್ರಿಮ್ಸ್ ಬೀದರ್ ಆಸ್ಪತ್ರೆಯಲ್ಲಿ ‘ಶಸ್ತ್ರಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರಿದ ನಗರದ ವೈದ್ಯರನ್ನು ಅಮಾನತುಗೊಳಿಸಬೇಕು’ ಎಂದು ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು. ಚಿಕಿತ್ಸಾ ವೆಚ್ಚ ಭರಿಸಬೇಕೆಂದು ಆಗ್ರಹಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…