ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ.


ಬೀದರ.24.ಜನವರಿ.25:- ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಕೆ) ಮತ್ತು ಹುಮನಾಬಾದ ರೈಲು ನಿಲ್ದಾಣಗಳ ಮಧ್ಯ ಕೆಮ್ ನಂ. 49/7-8 ನೇದ್ದರಲ್ಲಿ ದಿನಾಂಕ: 22=12-2024 ರಂದು ಬೆಳಿಗ್ಗೆ 9.40 ಗಂಟೆಗೆ ಸುಮಾರು 45 ವಯಸ್ಸಿನ ಅಪರಿಚಿತ ಗಂಡು ಮನುಷ್ಯನ ಮೃತದೇಹವು ಪತ್ತೆಯಾಗಿದ್ದು ಈವರೆಗೆ ಮೃತನ ವಾರಸುದಾರರು ಯಾರೆಂದು ಇಲ್ಲಿಯವರೆಗೆ ಪತ್ತೆಯಾಗಿರುವುದಿಲ್ಲ ಎಂದು ಬೀದರ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ರೈಲು ನಿಲ್ದಾಣದ  DY. S.S.SC RLY    ಬೀದರ ಅವರ ಲಿಖಿತ ದೂರಿನನ್ವಯ ಬೀದರ ರೈಲ್ವೆ ಪೊಲೀಸ್ ಠಾಣೆಯ ಯುಡಿಆರ್ ಸಂ. 34/2024 ಕಲಂ 194 ನೇದ್ದರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿಯು 5 ಫೀಟ್ 6 ಇಂಚ್ ಎತ್ತರ ಇದ್ದು, ಅಗಲವಾದ ಹಣೆ, ಸಧೃಡ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ ಕಪ್ಪು ಉದ್ದನೆಯ ಕೂದಲು, ಮುಖದ ಮೇಲೆ ಉದ್ದನೆಯ ಗಡ್ಡ ಮತ್ತು ಮೀಸೆ ಇದ್ದು, ಮೇಮೇಲೆ ಒಂದು ಕಪ್ಪು ಬಣ್ಣದ ಜಾಕೇಟ್, ಒಂದು ಕಪ್ಪು ಬಣ್ಣದ ಪ್ಯಾಂಟ್, ಒಂದು ಕಂದು ಬಣ್ಣದ ಅಂಡರವೇರ, ಬೂದು ಬಣ್ಣದ ರೌಡ್ ನೇಕ್ ಟಿ-ಶರ್ಟಧರಿಸಿರುತ್ತಾನೆ.


ಈ ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಯಾರಾದರೂ ಇದ್ದಲ್ಲಿ ಅಥವಾ ವಾರಸುದಾರರ ಬಗ್ಗೆ ಯಾರಿಗಾದರು ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಪೊಲೀಸ್ ಉಪ ನಿರೀಕ್ಷಕರು ರೈಲ್ವೆ ಪೊಲೀಸ್ ಠಾಣೆ ಬೀದರ ಅಥವಾ ದೂರವಾಣಿ ಸಂಖ್ಯೆ: 08482-226389, ಮೊಬೈಲ್ ಸಂಖ್ಯೆ: 9480802133, 7483095508, 7-19384645 ಗೆ ಸಂಪರ್ಕಿಸುವAತೆ ಅವರು ಕೋರಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

5 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

6 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

6 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

6 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

6 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

8 hours ago