ಬೆಂಗಳೂರು.16.ಫೆ.25:- ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಬೀರ್-ಬಾರ್ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಸಂಬಂಧಪಟ್ಟಾ ಇಲಾಖೆಗೆ ದೂರು ನೀಡಬಹುದು.
ಅದರಲ್ಲಿ ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ ಅಂಶಗಳಂತೆ ಎಂದಿದ್ದಾರೆ.
ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ.
ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿ ಕಾರ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಅಬಕಾರಿ ಇಲಾಖೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ತಿಳಿಸಲಾಗಿದೆ ಎಂದಿದ್ದಾರೆ.
ಅದರಂತೆ ತಮ್ಮ ಜಿಲ್ಲಾ ವಾಪ್ತಿಯಲ್ಲಿ ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ ಸೂಕ್ತ ಕ್ರಮವಹಿಸಲು ತಿಳಿಸಿದ್ದಾರೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…