ಬೀದರ.24ಜನವರಿ.25:- 2024-25 ನೇ ಸಾಲಿನ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಶಿಥಲಗೃಹ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಥಲಗೃಹ ಘಟಕವು ವಾತಾವರಣದಲ್ಲಿ ಹಣ್ಣು, ತರಕಾರಿ, ಹೂ ಗಳು ಹಾಗೂ ಇತರೆ ಬೇಗನೆ ಕೆಡುವಂತಹ ತೋಟಗಾರಿಕೆ ಉತ್ಪನ್ನಗಳನ್ನು ಸಂಗ್ರಹಿಸಿಟ್ಟು ಅವುಗಳನ್ನು ಅನೇಕ ದಿನಗಳವರೆಗೆ ಹಾಳಗದಂತೆ ನೋಡಿಕೊಳ್ಳಲು ಅನುಕೂಲಕರವಾಗುತ್ತದೆ.
ಶೀಥಲಗೃಹದ ವಿವರ: ಶೀಥಲಗೃಹದ ನಿರ್ಮಾಣಕ್ಕೆ ಉದ್ದೇಶಿಸುವ ಫಲಾನುಭವಿಯ ಹೆಸರಿನಲ್ಲಿ ಜಮೀನು ಹೊಂದಿರಬೇಕು. ಸದರಿ ಜಮೀನು ಕೃಷಿಯೇತರ ಪ್ರಯೋಗಕ್ಕಾಗಿ ಪರಿವರ್ತನೆಯಾಗಿರಬೇಕು.
ಶೀತಲಗೃಹದ ನಿರ್ಮಾಣಕ್ಕೆ ಖಃI ಅನುಮೋದಿತ ಬ್ಯಾಂಕಿನಿAದ ಸಾಲ ಪಡೆಯುವುದು ಕಡ್ಡಾಯವಾಗಿರುತ್ತದೆ. ಸದರಿ ಕಾರ್ಯಕ್ರಮವು credit linked back ended subsidy ಆಗಿರುತ್ತದೆ.
ಸದರಿ ಯೋಜನೆಯು ಸದುಪಯೋಗ ಪಡೆದುಕೊಳ್ಳ ಬಯಸುವ ರೈತರು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ, ಕಛೇರಿಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…