ಶ್ರೀ ಶಿವಶಂಕರ ವಡ್ಡಿ ಅವರು ಪ್ರಥಮ ದರ್ಜೆ ಸಹಾಯಕರು ಬೀದರ ಕ್ಷೇತ್ರ ಶಿಕ್ಶಣಾಧಿಕಾರಿಗಳ ಕಚೇರಿಯಲ್ಲಿ ಸೇವೆ ಸಲಿಸುತಿರುವುದು ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೀದರ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿನ್ನಾಗಿ ಶ್ರೀ ಶಿವಶಂಕರ ವಡ್ಡಿ ಅವರಿಗೆ ದೀನಾoಕ ಂಕ ೨೭-೦೬-೨೦೨೫ ರಂದು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧಕ್ಷರಾದ ಸೋಮಶೇಕರ ಬಿರಾದರ ಚಿದ್ರಿ ಅವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ ತಕ್ಷಣವೇ ಅಧಿಕಾರ ಸ್ವೀoಕರಿಸಿ ಸಂಘಟಕರಾಗಿ ದುಡಿಯಲು ಸೂಚಿಸಿರುತಾರೆ ನನ್ನನು ಸಂಘಟನಾ ಕಾರ್ಯದರ್ಶಿನ್ನಾಗಿ ನೇಮಕ ಮಾಡಿರುವುದಕ್ಕೆ ವಡ್ಡೆ ಅವರು ಅಭಿನಂದಿಸುತ್ತಾರೆ.
ಸoಘದ ಪ್ರಧಾನ ಕಾರ್ಯದರ್ಶಿಯಾದ ಪ್ರಭುಲಿಂಗ ತುಗಾಂವೆ.ಬೀದರ ತಾಲ್ಲುಕ ಪ್ರಾಥಾಮಿಕ ಶಾಲಾ ಶಿಕ್ಷಕರ ಸಂದo ಅಧ್ಯಕ್ಷರಾದ ರಾಜು ಸಾಗರ ಹಾಗು ಸಂಘದ ಪದಾದಿಕಾರಿಗಳು ಹಾಜರಿದ್ದರು.
ಬೆಂಗಳೂರು.01.ಜುಲೈ.25:- ಕರ್ನಾಟಕದಲ್ಲಿ, ರಾಜ್ಯ ಸರ್ಕಾರದ ಗುತ್ತಿಗೆ ನೌಕರರು ಸ್ವಯಂಚಾಲಿತವಾಗಿ ಖಾಯಂ ಆಗುವುದಿಲ್ಲ. ಕ್ರಮಬದ್ಧಗೊಳಿಸುವಿಕೆಗೆ ಒಂದು ಪ್ರಕ್ರಿಯೆ ಇದೆ, ಆದರೆ ಅದು…
ಕಲಬುರಗಿ.01.ಜುಲೈ.25:- ಕಲಬುರಗಿ ನಗರ ಹಾಗೂ ಜಿಲ್ಲೆಯನ್ನು ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ʼವನಮಹೋತ್ಸವʼ ಕಾರ್ಯಕ್ರಮಕ್ಕೆ…
ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…
ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬…
ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ…
ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ NAAC A+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…