ಬೀದರ.27.ಜೂನ್.25:- IISC, IIT Artificial Intelligence and Machine Learning ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್ ಪದವೀಧರರಿಗೆ ಶಿಷ್ಯವೇತoನ/ ತರಬೇತಿ ನೀಡುವ ಸಂಬoಧ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಳಿರಾಮ ಕುಶಾಲರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಅರ್ಜಿಯನ್ನು ದಿನಾಂಕ: 04-07-2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ/ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಛೇರಿ ವೇಳೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಬೀದರ ಕಛೇರಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ದೊಡ್ಡ ಘೋಷಣೆ ಮಾಡಿದೆ. ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ?*…
ಬೆಂಗಳೂರು.27.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…
ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ…
ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ,…
ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30…
ಬೀದರ.27.ಜೂನ್.25:- ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿಯಾಗಿರುವುದರಿಂದ ಎಲ್ಲರೂ ದಿನನಿತ್ಯ ಯೋಗ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು…