13/06/2025 6:57 PM

Translate Language

Home » ರಾಜ್ಯ » ಶ್ರಿ ಪ್ರಭು ಚವ್ಹಾಣ, ಶ್ರಮಿಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ!

ಶ್ರಿ ಪ್ರಭು ಚವ್ಹಾಣ, ಶ್ರಮಿಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ!

Facebook
X
WhatsApp
Telegram

24 ನವೆಂಬರ 24 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ(ಎನ್‌ಡಿಎ) ಅಭ್ಯರ್ಥಿಪರ ಸತತ 10 ದಿನಗಳು  ಶ್ರಮಿಸಿ ಪಕ್ಷದ ಅಭ್ಯರ್ಥಿಪರ ಪ್ರಚಾರ ಮಾಡಿ  ಎಲ್ಲಾ ಅಭ್ಯರ್ಥಿಗಳಿಗೂ ಗೆಲಿಸಿ  ಮಹಾಯುತಿ  ಮೈತ್ರಿಕೂಟಕ್ಕೆ ಸರ್ಕಾರ ಅಭಿನಂದನೆ ಸಲ್ಲಿಸಿದ್ದಾರೆ.

ನಾನು ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ವಿಜೇತ‌ರಾದ ಪಕ್ಷದ ಶಾಸಕರಿಗೆ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಯ ಮುಖೇಡ್, ನೀಲಂಗಾ, ತುಳಜಾಪುರ, ಲಾತುರ್ ಗ್ರಾಮೀಣ, ಭೋಸರಿ ಐದು ಕ್ಷೇತ್ರದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಮ್ಮ ನೆಚ್ಚಿನ ಶಾಸಕ ಪ್ರಭು ಚವ್ಹಾಣ್…


ನಿರೀಕ್ಷೆಯಂತೆ ಮಹಾಯುತಿ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಿದ್ದು ಮುಖೇಡ್, ನಿಲಂಗಾ, ತುಳಜಾಪೂರ, ಭೋಸರಿ, ಲಾತೂರ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳು ಮತ್ತು ನಾಂದೇಡ ಲೋಕಸಭಾ ಕ್ಷೇತ್ರದಲ್ಲಿ ಸತತ 10 ದಿನಗಳ ಕಾಲ ಪ್ರವಾಸ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!