Categories: ರಾಜ್ಯ

ಶ್ರಿ ಪ್ರಭು ಚವ್ಹಾಣ, ಶ್ರಮಿಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ!

24 ನವೆಂಬರ 24 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ(ಎನ್‌ಡಿಎ) ಅಭ್ಯರ್ಥಿಪರ ಸತತ 10 ದಿನಗಳು  ಶ್ರಮಿಸಿ ಪಕ್ಷದ ಅಭ್ಯರ್ಥಿಪರ ಪ್ರಚಾರ ಮಾಡಿ  ಎಲ್ಲಾ ಅಭ್ಯರ್ಥಿಗಳಿಗೂ ಗೆಲಿಸಿ  ಮಹಾಯುತಿ  ಮೈತ್ರಿಕೂಟಕ್ಕೆ ಸರ್ಕಾರ ಅಭಿನಂದನೆ ಸಲ್ಲಿಸಿದ್ದಾರೆ.

ನಾನು ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ವಿಜೇತ‌ರಾದ ಪಕ್ಷದ ಶಾಸಕರಿಗೆ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಯ ಮುಖೇಡ್, ನೀಲಂಗಾ, ತುಳಜಾಪುರ, ಲಾತುರ್ ಗ್ರಾಮೀಣ, ಭೋಸರಿ ಐದು ಕ್ಷೇತ್ರದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಮ್ಮ ನೆಚ್ಚಿನ ಶಾಸಕ ಪ್ರಭು ಚವ್ಹಾಣ್…


ನಿರೀಕ್ಷೆಯಂತೆ ಮಹಾಯುತಿ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಿದ್ದು ಮುಖೇಡ್, ನಿಲಂಗಾ, ತುಳಜಾಪೂರ, ಭೋಸರಿ, ಲಾತೂರ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳು ಮತ್ತು ನಾಂದೇಡ ಲೋಕಸಭಾ ಕ್ಷೇತ್ರದಲ್ಲಿ ಸತತ 10 ದಿನಗಳ ಕಾಲ ಪ್ರವಾಸ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

prajaprabhat

Recent Posts

‘ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ…

2 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…

4 hours ago

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…

5 hours ago

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…

5 hours ago

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…

5 hours ago

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

6 hours ago