04 ಡಿಸೆಂಬರ್ 24 ಬೆಂಗಳೂರು:-ಭಾರತ ಸರ್ಕಾರದಕ್ರೀಡಾ ಇಲಾಖೆಯ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಹಿತಿ ಲಭ್ಯೆವಾಗಿದೆ.
