08/06/2025 7:55 PM

Translate Language

Home » ಕ್ರೀಡೆ » ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

Facebook
X
WhatsApp
Telegram

04 ಡಿಸೆಂಬರ್ 24 ಬೆಂಗಳೂರು:-ಭಾರತ ಸರ್ಕಾರದಕ್ರೀಡಾ ಇಲಾಖೆಯ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಹಿತಿ ಲಭ್ಯೆವಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!