ಬೀದರ .03.ಮಾರ್ಚ.25:-ಜಿಲ್ಲೆಯ ಸೋಲಪೂರ ಗ್ರಾಮದಲ್ಲಿ ಮಾರ್ಚ.2 ರಿಂದ 3 ರವರೆಗೆ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಪ್ರವಚನ, ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಕಾರಣ ಸಕಲ ಸದ್ಭಕ್ತರು ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ.2 ರಂದು ಸಾಯಂಕಾಲ 6 ಗಂಟೆಗೆ ಪ್ರವಚನ ಮತ್ತು ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ಮಾರ್ಚ.3 ರಂದು ಬೆಳಿಗ್ಗೆ 6 ರಿಂದ 7 ಗಂಟೆಯವರೆಗೆ ಶ್ರೀ ಬೀರಲಿಂಗೇಶ್ವರ ಅಭಿಷೇಕ ಕಾರ್ಯಕ್ರಮ ನಡೆಯಲಿವೆ. ಅಂದು ಬೆಳಿಗ್ಗೆ 7.30 ರಿಂದ 8.30 ರವರೆಗೆ ಪರಮ ಪೂಜ್ಯ ಶ್ರೀ ಸಿದ್ದರಾಮನಂದ ಮಹಾಸ್ವಾಮಿಗಳು ಪೀಠಾಧ್ಯಕ್ಷರು ಶ್ರೀ ಕನಕ ಗುರುಪೀಟ ತಿಂಥಿಣಿ ಬ್ರಿಡ್ಜ್ ಇವರಿಂದ ಸಾಮೋಹಿಕ ಶಿವಾಫ್ಷೋತಶತನಾಮ ಜಪ ಧ್ಯಾನ್ ಮತ್ತು ಪ್ರಾರ್ಥನೆ ನಡೆಯಲಿವೆ. ಹಾಗೂ ಬೆಳಿಗ್ಗೆ 8.30 ಗಂಟೆಯಿಂದ ಶ್ರೀ ಹನಜಮಾನ ದೇವಸ್ಥಾನದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದವರೆಗೆ ಪರಮ ಪೂಜ್ಯ ಶ್ರೀ ಸಿದ್ಧರಾಮನಂದ ಮಹಾಸ್ವಾಮಿಗಳಿಗೆ ಡೊಳ್ಳು ಕುಣಿತ, ಕೋಲಾಟದೊಂದಿಗೆ ಭವ್ಯವಾದ ಮೆರವಣಿಗೆ ಮುಖಾಂತರ ಸ್ವಾಗತ. ಮಧ್ಯಾಹ್ನ 1 ಗಂಟೆಗೆ ಪೂಜ್ಯರಿಂದ ಆಶೀರ್ವಚನ ಹಾಗೂ ಸಾಯಂಕಾಲ 6 ಗಂಟೆಗೆ ಸಂಗೀತ ದರ್ಬಾರ ಮತ್ತು ಭಜನೆ ಕಾರ್ಯಕ್ರಮ ಜರುಗಲಿವೆ ಎಂದು ಅವರು ತಿಳಿಸಿದ್ದಾರೆ.
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…