09/06/2025 1:56 AM

Translate Language

Home » ಲೈವ್ ನ್ಯೂಸ್ » ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಸಚಿವರು ಹಾಗೂ ಶಾಸಕರಾದ ಶ್ರೀ ಪ್ರಭು ಚವ್ಹಾಣ್.ಸ್ಮರಣೆ!

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಸಚಿವರು ಹಾಗೂ ಶಾಸಕರಾದ ಶ್ರೀ ಪ್ರಭು ಚವ್ಹಾಣ್.ಸ್ಮರಣೆ!

Facebook
X
WhatsApp
Telegram

06 ಡಿಸೆಂಬರ್24 ಔರಾದ್ ಬಿ. ಜಿಲ್ಲೆ ಬೀದರ್:-ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಔರಾದ(ಬಾ) ಪಟ್ಟಣದ ಶಾಸಕರ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಿದರು.

ಸಮಾನತೆ ಮತ್ತು ಮಾನವ ಘನತೆಗಾಗಿ ಸವಿಧಾನ್ ಶಿಲ್ಪಿ ಭಾರತ ರತ್ನ ಡಾ. ಭೀಮರಾವ್ ಅಂಬೇಡ್ಕರ್ ಅವರ ಅವಿರತ ಹೋರಾಟವು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ. ಅಂಬೇಡ್ಕರ್ ಅವರ ಹೋರಾಟಗಳು ಲಕ್ಷಾಂತರ. ಕೋಟ್ಯಂತರ ಜನರ ಪಾಲಿಗೆ ಆಶಾಕಿರಣವಾಗಿತ್ತು. ಭಾರತದ ಸಂವಿಧಾನ ರಚನೆ ನಿಟ್ಟಿನಲ್ಲಿ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲಾಗುವುದಿಲ್ಲ  ಅಂದು ಮಾನ್ಯಶಾಸಕ ಹಾಗೂ ಮಾಜಿ ಸಚಿವರು ಪ್ರಭು ಚವ್ಹಾಣ್ ಅವರು ವ್ಯಕ್ತ್ ಮಾಡಿದರೆ.

Source: www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!