06 ಡಿಸೆಂಬರ್24 ಔರಾದ್ ಬಿ. ಜಿಲ್ಲೆ ಬೀದರ್:-ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಔರಾದ(ಬಾ) ಪಟ್ಟಣದ ಶಾಸಕರ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಿದರು.
ಸಮಾನತೆ ಮತ್ತು ಮಾನವ ಘನತೆಗಾಗಿ ಸವಿಧಾನ್ ಶಿಲ್ಪಿ ಭಾರತ ರತ್ನ ಡಾ. ಭೀಮರಾವ್ ಅಂಬೇಡ್ಕರ್ ಅವರ ಅವಿರತ ಹೋರಾಟವು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ. ಅಂಬೇಡ್ಕರ್ ಅವರ ಹೋರಾಟಗಳು ಲಕ್ಷಾಂತರ. ಕೋಟ್ಯಂತರ ಜನರ ಪಾಲಿಗೆ ಆಶಾಕಿರಣವಾಗಿತ್ತು. ಭಾರತದ ಸಂವಿಧಾನ ರಚನೆ ನಿಟ್ಟಿನಲ್ಲಿ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಅಂದು ಮಾನ್ಯಶಾಸಕ ಹಾಗೂ ಮಾಜಿ ಸಚಿವರು ಪ್ರಭು ಚವ್ಹಾಣ್ ಅವರು ವ್ಯಕ್ತ್ ಮಾಡಿದರೆ.
Source: www.prajaprabhat.com
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…