ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನದ್ ಹಾರ್ದಿಕ ಶುಭಾಶಯಗಳು

ಔರಾದ್.15.ಏಪ್ರಿಲ್.25:- ಸಮ ಸಮಾಜದ ಕನಸು ಕಂಡು, ಅದನ್ನು ಸಾಕಾರಗೊಳಿಸಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. #ಅಂಬೇಡ್ಕರ್ ಅವರ 134ನೇ ಜನ್ಮದಿನದಂದು ಗೌರವದ ನಮನಗಳು.

ನೀರಾವರಿ ಮತ್ತು ಜಲವಾಣಿಜ್ಯದ ಮಹತ್ವವನ್ನು ದೇಶಕ್ಕೆ ತಿಳಿಸಿಕೊಟ್ಟ ಅಗ್ರೇಸರ. ದೇಶದ ಆರ್ಥಿಕ ನಕ್ಷೆ ರೂಪುಗೊಳ್ಳಲು ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ.

ಅಸ್ಪೃಶ್ಯತೆ ಮತ್ತು ಜಾತಿವಾದದ ವಿರುದ್ಧ ಸಮರ ಸಾರಿ,  ಶಿಕ್ಷಣ, ಸಂಘಟನೆ, ಹಕ್ಕುಗಳಿಗಾಗಿ ಹೋರಾಟ ಎಂಬ ಅವರ ತಾತ್ವಿಕ ಮಂತ್ರ ಕೋಟ್ಯಾಂತರ ಜನರಿಗೆ ಪ್ರೇರಣಾದಾಯಿಯಾಗಿದೆ.

#AmbedkarJayanti  #ಅಂಬೇಡ್ಕರ್_ಜಯಂತಿ

prajaprabhat

Recent Posts

NEΕΡ 2020 ರ ಅಡಿಯಲ್ಲಿ ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ  ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಲಾಗಿದೆ.

ಮುಂಬೈ.19.ಏಪ್ರಿಲ್.25:- ರಾಷ್ಟ್ರೀಯ ಶಿಕ್ಷಣ ನೀತಿ, NEP 2020 ರ ಪ್ರಕಾರ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ…

30 minutes ago

ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಸಚಿವ ಪರಮೇಶ್ವರ.

ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…

46 minutes ago

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…

56 minutes ago

ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!

ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…

4 hours ago

ಚುನಾವಣಾ ಪ್ರಚಾರದಲ್ಲಿ AI ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!

ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ  ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…

4 hours ago

ಕೆನಡಾದಲ್ಲಿ ಗುಂಡಿನ ಚಕಮಕಿ : 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವು.!

ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…

4 hours ago