20 ಡಿಸೆಂಬರ್24 ನ್ಯೂ ದೆಹಲಿ:- ಇಂದು ಲೋಕಸಭಾ ಅಧ್ಯಕ್ಷರಾದ ಓಂ ಬಿರ್ಲಾ ಅವರು ಯಾವುದೇ ಪಕ್ಷದ ಸಂಸದರು ಸಂಸತ್ ಭವನದ ಯಾವುದೇ ಕಟ್ಟಡದ ಗೇಟ್ಗಳಲ್ಲಿ ಯಾವುದೇ ರಾಜಕೀಯ ಪಕ್ಷ, ಸಂಸತ್ ಸದಸ್ಯರು ಅಥವಾ ಸಂಸದರ ಗುಂಪು ಯಾವುದೇ ಧರಣಿ ಅಥವಾ ಪ್ರತಿಭಟನೆ ನಡೆಸಬಾರದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಂಸದ್ ಆವರಣದಲ್ಲಿ ಗುಂಪುಗಾರಿಕೆ ಅಥವಾ ಪ್ರತಿಭಟನೆ ಮತ್ತು ಇತರ ಯಾವುದೇ ಚಟುವಟಿಕೆಗೆ ಅವಕಾಶ ಇರೋದಿಲ್ಲ ಲೋಕಸಭಾ ಅದೇಕ್ಷರದ್ ಓಂ ಬಿರ್ಲಾ ಅವರು ಮಾಹಿತಿನೀಡಿದರು.
ಸಂಸತ್ತಿನ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಪರಸ್ಪರ ಗೇಟ್ಗೆ ತಳ್ಳಿದ್ದರಿಂದ ಇಬ್ಬರು ಸಂಸದರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯ ಹಿನ್ನೆಲೆಯಲ್ಲಿ ಈ ಸೂಚನೆ ಬಂದಿದೆ.
ಸಂಸದ್ ಭವನ್ ಪರಿಸರದಲ್ಲಿ ನೀನೇ ಆಗಿರಿವ್ ಘಟನೆ. ಇಂತಹ ಘಟನೆ ಮಟೋಮ್ ಆಗಬಾರದು ಎಂದು ಈ ನಿಯಮ ಮಾಡಿದರೆ.
Source: www.prajaprabhat.com
MECL ನೇಮಕಾತಿ 2025 – mecl.co.in ನಲ್ಲಿ 108 ಸಹಾಯಕ, ಜೂನಿಯರ್ ಚಾಲಕ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ MECL…
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು,…
ಬೀದರ.15.ಜೂನ್.25:- ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ…
ಉತ್ತರಾಖಂಡದ ಕೇದಾರನಾಥ ಪ್ರದೇಶದ ಗೌರಿಕುಂಡ್ ಖಾರ್ಕ್ ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಆರು ಯಾತ್ರಿಕರು ಮತ್ತು ಪೈಲಟ್…
ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ…
2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…