ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಗುಗುಪ್ಪ ಸಂಯುಕ್ತಾಶಯದಲ್ಲಿ ಡಿ.16 ರಿಂದ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧಾ:

10 ಡಿಸೆಂಬರ್24:- 2024-25 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾ ಪಂಚಾಯತ್ ಬೀದರ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್. ಹಾಗೂ ಸಕಾರಿ ಪ್ರಥಮ ದರ್ಜೆ ಕಾಲೇಜು, ಚಿಗುಗುಪ್ಪ ರವರ ಸಂಯುಕ್ತಾಶಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಚಿಟಗುಪ್ಪಾದಲ್ಲಿ ಡಿಸೆಂಬರ್.16, 17 ಹಾಗೂ 18 ರಂದು 3 ದಿವಸಗಳಕಾಲ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.


ಸ್ಪರ್ಧೆಗಳ ವಿವರ: ಡಿಸೆಂಬರ್.16 ರಂದು ವಿಷಯಾಧಾರಿತ ಸ್ಪರ್ಧೆಗಳು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ, ಕಥೆ ಬರೆಯುವುದು,, ಕವಿತೆ ಬರೆಯುವುದು (ಕನ್ನಡ, ಆಂಗ್ಲೋ ಮತ್ತು, ಹಿಂದಿ ಭಾಷೆಯಲ್ಲಿ)  ಡಿಸೆಂಬರ್.17 ರಂದು ಚಿತ್ರಕಲೆ, ಮೊಬೈಲ್ ಫೋಟೋಗ್ರಾಫಿ ಸ್ಪರ್ಧೆ, ಭಾಷಣ ಸ್ಪರ್ಧೆ (ರಾಷ್ಟç ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು) ಕನ್ನಡ ಭಾಷೆಯನ್ನು ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದವರಿಗೆ ಮಾತ್ರ ಸೀಮಿತಗೊಳಿಸಿದ (ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ) ಸ್ಪರ್ಧಾಳು ಸಿದ್ಧಪಡಿಸಿಕೊಂಡಿರುವ ಆಯ್ಕೆ ವಿಷಯಗಳ ಬಗ್ಗೆ 3 ನಿಮಿಷಗಳು ಹಾಗೂ ಡಿಸೆಂಬರ್.18 ರಂದು ಜನಪದ ನೃತ್ಯ (ತಂಡ) ಹಾಗೂ ಜಾನಪದ ಗೀತೆ (ತಂಡ) ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ಆಯೋಜಿಸಲಾಗಿರುತ್ತದೆ.


ಜಿಲ್ಲಾ ಮಟ್ಟದಲ್ಲಿ ಭಾಘವಹಿಸುವ ಸ್ಪರ್ಧಾಳುಗಳಿಗೆ ಆಯಾ ತಾಲ್ಲೂಕುಗಳಿಂದ ಚಿಟಗುಪ್ಪಕ್ಕೆ ಬಂದು ಹೋಗಲು ಪ್ರಯಾಣ ಭತ್ಯೆಯನ್ನು ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯನ್ನು ಕೆ-2 ಮೂಲಕ ಸ್ಪರ್ಧಾಳುಗಳಿಗೆ ಬ್ಯಾಂಕ್ ಖಾತೆಯ ಮೂಲಕ ಪಾವತಿಸಲಾಗುವುದು.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಮಾಲೋಚಕರು (9886731405/8951003010),

ಯುವ ಪರಿವರ್ತಕರು ಭಾಲ್ಕಿ (9164455516),

ಯುವ ಪರಿವರ್ತಕರು ಔರಾದ (ಬಿ) (7411916288),

ಪರಿವರ್ತಕರು ಹುಮನಾಬಾದ (9535230350),

ಪರಿವರ್ತಕರು ಬಸವಕಲ್ಯಾಣ (9164455516)

ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

7 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

17 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

22 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

22 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago