ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ 3 ತಿಂಗಳ ನಂತರ್ ಆರೋಪಿ ಅರೆಸ್ಟ್.

ಬೆಳಗಾವಿ.17.ಏಪ್ರಿಲ್.25:- ಕಳೆದ 14.ಜನವರಿ.2025  ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಪಘಾತಕ್ಕೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು  3 ತಿಂಗಳು ಬಳಿಕ ಅರೆಸ್ಟ್ ಮಾಡಿದ್ದಾರೆ.

ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶಿ ಎಂದು ತಿಳಿದುಬಂದಿದೆ ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶ(65) ಎಂದು ಗುರುತಿಸಲಾಗಿದ್ದು ಈತ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮೂಲದವನು ಎನ್ನಲಾಗಿದೆ.
ಈ ಕೇಸ್ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಚಿವರ ಕಾರಿಗೆ ತಾಗಿದ್ದ ಲಾರಿಯ ಬಣ್ಣ ಸೇರಿದಂತೆ ಅಪಘಾತದ ಸ್ಥಳದಲ್ಲಿ ಸಿಕ್ಕ ಎಲ್ಲಾ ಸಾಕ್ಷಿಗಳನ್ನು ಎಫ್‌ಎಸ್‌ಎಲ್ ಗೆ ರವಾನೆ ಮಾಡಿದ್ದರು.ಅಂತಿಮವಾಗಿ ಸಿಸಿಟಿವಿ ದೃಶ್ಯ ಆಧರಿಸಿ ಈಗ ಲಾರಿ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಲಾಗಿದೆ.

prajaprabhat

Recent Posts

ದಲಿತ ಮದುವೆ ಮೆರವಣಿಗೆ ವೇಳೆ ಹಲ್ಲೆ, ಪ್ರಕರಣ ದಾಖಲು.

ಆಗ್ರಾ.19.ಏಪ್ರಿಲ್.25:- ಗುರುವಾರ ಸಂಜೆ ಆಗ್ರಾ ಜಿಲ್ಲೆಯ ಎತ್ಮದ್‌ಪುರದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿ ಸಂಗೀತ ನುಡಿಸಿದ್ದಕ್ಕಾಗಿ ದಲಿತ ವರ…

20 minutes ago

ವಕ್ಫ್ ತಿದ್ದುಪಡಿ ವಿರೋಧ ಪ್ರತಿಭಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನಸಾಗರ

ಮಂಗಳೂರು.19.ಏಪ್ರಿಲ್.25:- ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ವಕ್ಫ್‌ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟ ನಗರ ಹೊರವಲಯದ ಅಡ್ಯಾರ್…

1 hour ago

ಏ.22 ರಂದು ‘ವಿಶ್ವ ಭೂ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.

ಬೆಂಗಳೂರು.19.ಏಪ್ರಿಲ್.25:- ರಾಜ್ಯಾಧ್ಯಂತ 22.04.2025ರಂದು ವಿಶ್ವ ಭೂ ದಿನ ಆಚರಿಸುವ ಕುರಿತು. (World Earth day Celebration) ಶಾಲಾ ಶಿಕ್ಷಣ ಮತ್ತು…

2 hours ago

ರೈತನ ಮೇಲೆ ಖಾಸಗಿ ಬ್ಯಾಂಕ್ ಸಿಬ್ಬಂದಿಗಳಿಂದ ಹಲ್ಲೆ, ಆರೋಪ

ಹುಲಸೂರ.19.ಏಪ್ರಿಲ್.25:- ಹುಲಸೂರ: ಸಮೀಪದ ಭಾಲ್ಕಿ ತಾಲೂಕಿನ ಕೇಸರಜವಳಗಾ ಗ್ರಾಮದಲ್ಲಿರುವ ಭಾಲ್ಕಿಯ ಖಾಸಗಿ ಬ್ಯಾಂಕ್ ನ ಸಿಬ್ಬಂದಿಗಳು ಸಾಲದ ಕಂತಿನ ಹಣ…

2 hours ago

ಬೀದರನ ಗಾಂಧಿ ಗಂಜ – ಹೊಸ ಮಾದರಿ ಮಾರುಕಟ್ಟೆಯ ಅಗತ್ಯತೆ*

ಬೀದರ.19.ಏಪ್ರಿಲ್.25:- ಬೀದರದ APMC ಯಾರ್ಡ್, ಎಲ್ಲರಿಗೂ ಗೊತ್ತಿರುವಂತೆ, ನಾವು “ಗಾಂಧಿ ಗಂಜ” ಎಂದು ಕರೆಯುತ್ತೇವೆ. ಇದು ಬೀದರದ ಪ್ರಮುಖ ಕೃಷಿ…

2 hours ago

ಇತರ ಧರ್ಮಗಳಿಗೆ ಮತಾಂತರಗೊಳ್ಳುವ ಬುಡಕಟ್ಟು ಜನಾಂಗದವರಿಗೆ ಮೀಸಲಾತಿ ಹಿಂಪಡೆಯಬೇಕೆಂದು ಚಂಪೈ ಸೊರೆನ್ ಆಗ್ರಹ.

ನವದೆಹಲಿ.18.ಏಪ್ರಿಲ್.25;- ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಚಂಪೈ ಸೊರೆನ್ ಅವರು ಬೇರೆ ಧರ್ಮಕ್ಕೆ…

10 hours ago