ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ.20.ಜೂನ್.25:- ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.


ಸಚಿವರು ಅಂದು ಬೆಳಗ್ಗೆ 9.40 ಗಂಟೆಗೆ ಹೊಸಪೇಟೆಯಿಂದ ರಸ್ತೆಯ ಮೂಲಕ ಹೊರಟು, 10.50ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರ ಗ್ರಾಮಕ್ಕೆ ಆಗಮಿಸಿ, 11 ಗಂಟೆಗೆ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 12 ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ, ಇಂದೆ ಅರ್ಜಿ ಸಲ್ಲಿಸಿ

ಬೆಂಗಳೂರು.21.ಜೂನ್.25:- ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

12 minutes ago

(Guest Faculty’s)”Ad-hoc” Employee”ತಾತ್ಕಾಲಿಕ” ಉದ್ಯೋಗಿ ಸೇವೆಯಲ್ಲಿ ಖಾಯಂ ಆಗಲು ಅವಕಾಶ ?

ತಾತ್ಕಾಲಿಕ ಉದ್ಯೋಗಿ ಎಂದರೆ ಶಾಶ್ವತ ಹುದ್ದೆಗೆ ಬದಲಾಗಿ ನಿರ್ದಿಷ್ಟ, ಸಾಮಾನ್ಯವಾಗಿ ಅಲ್ಪಾವಧಿಯ, ಉದ್ದೇಶ ಅಥವಾ ಯೋಜನೆಗಾಗಿ ನೇಮಕಗೊಂಡ ತಾತ್ಕಾಲಿಕ ಕೆಲಸಗಾರ.…

3 hours ago

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್…

3 hours ago

ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿದ ಪ್ರಕರಣ : ಇಬ್ಬರ ಬಂಧನ

ಮೈಸೂರು.21.ಜೂನ್.25:- ತಾಲೂಕಿನ ವಾಜಮಂಗಲದಲ್ಲಿ ಎ.18ರಂದು ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕವನ್ನು ವಿರೂಪಗೊಳಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ…

3 hours ago

ಗ್ರಾಮ ಪಂಚಾಯತ್ ಸಭೆಯಲ್ಲಿ ‘ತುಳು’ ಭಾಷೆ ಬಳಸದಂತೆ ಸೂಚನೆ,

ದಕ್ಷಿಣ ಕನ್ನಡ.21.ಜೂನ್.25: ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ. ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ…

3 hours ago

ಅತಿಥಿ ಶಿಕ್ಷಕರ ನೇಮಕಾತಿ ಗೊಂದಲ ನಿವಾರಿಸಿ

ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ. ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಅಂದು ಸಮಷ್ಯ ಎದುರಿಸುತ್ತಿರುವ ತಾಲೂಕಾ…

3 hours ago