11/06/2025 10:15 AM

Translate Language

Home » ಲೈವ್ ನ್ಯೂಸ್ » ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆ ಯತ್ನ , ಬಿಜೆಪಿ ನಾಯಕರು ಖಾಕಿ ವಶಕ್ಕೆ!

ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆ ಯತ್ನ , ಬಿಜೆಪಿ ನಾಯಕರು ಖಾಕಿ ವಶಕ್ಕೆ!

Facebook
X
WhatsApp
Telegram

01.ಜಿ.25.ಕಲಬುರ್ಗಿ :- ಇಂದು ಕಲಬುರ್ಗಿಯೆಲ್ಲಿ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ ಖರ್ಗೆ ನಿವಾಸಕ್ಕೆ ಮುತ್ತಿಗೆ ಪ್ರಯತ್ನ ಮಾಡುತಿದ್ದ ವೇಳೆ ಪೋಲಿಸರು ಬಿಗಿಬಂದೋಬಾಸ್ಟ್ ಮಾಡಿದ್ರು.ಬೀದರ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು.

ಈ ಪ್ರಕರನ ಗುತ್ತೇದಾರ ಸಚಿನ ಪಂಚಾಳ ಆತ್ಮಹತ್ಯೆಗೆ ಸಂಬಂಧಿತ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುತ್ತಿಗೆ ಹಾಕಲು ಬ್ರಹತ ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ರು.

ಈ ವೇಳೆ ಪ್ರಿಯಾಂಕ್ ಖರ್ಗೆ ಅವರ ನಿವಾಸದತ್ತ ಕಮಲಪಡೆ ನಾಯಕರು ಮುತ್ತಿಗೆಗೆ ಯತ್ನಿಸುವ ಮುನ್ನ ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ನ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿಟಿ ರವಿ, ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ರಾಜಕುಮರ್ ಪಾಟೀಲ್ ತೇಲ್ಕೂರ್, ಶಾಸಕ ಶರಣು ಸಲಗಾರ್ ಮುಂತಾದವರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದ ಜಗತ್ ವೃತ್ತದಿಂದ ಆರಂಭವಾದ ಮೆರವಣಿಗೆ ಹೋರಾಟವು ಜಿಲ್ಲಾಧಿಕಾರಿ ಕಚೇರಿ ಮೂಲಕ ಖರ್ಗೆ ಅವರ ನಿವಾಸಕೆ ಹೋಗುವ ವೇಳೆ ಪೋಲಿಸ ಅಧಿಕಾರಿಗಳು ಮತ್ತು ಸಿಬಂದಿಗಳು ವಶಕ್ಕೆ ಪಡೆದಿದೆ. ಇನ್ನು ಮುತ್ತಿಗೆ ಹಿನ್ನೆಲೆಯಲ್ಲಿ ಖರ್ಗೆ ಅವರ ನಿವಾಸ ಹಾಗೂ ಎಸ್ವಿಪಿ ಸರ್ಕಲ್ನಿಂದ ಜಗತ್ ವೃತ್ತದವರೆಗೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ರಾಜ್ಯಾದ್ಯಂತ ನಡೀತಿರುವ ಪ್ರತಿಭಟನೆಗೆ ಮುಂದಾದರು ಸಂಖ್ಯೆಯಲ್ಲಿ ಬಿಜೆಪಿ ಸೀನಿಯರ ನಾಯಕರು ಮತ್ತು ಕಾರ್ಯಕರ್ತರು ಬ್ರಹತ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!