01.ಜಿ.25.ಕಲಬುರ್ಗಿ :- ಇಂದು ಕಲಬುರ್ಗಿಯೆಲ್ಲಿ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ ಖರ್ಗೆ ನಿವಾಸಕ್ಕೆ ಮುತ್ತಿಗೆ ಪ್ರಯತ್ನ ಮಾಡುತಿದ್ದ ವೇಳೆ ಪೋಲಿಸರು ಬಿಗಿಬಂದೋಬಾಸ್ಟ್ ಮಾಡಿದ್ರು.ಬೀದರ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು.
ಈ ಪ್ರಕರನ ಗುತ್ತೇದಾರ ಸಚಿನ ಪಂಚಾಳ ಆತ್ಮಹತ್ಯೆಗೆ ಸಂಬಂಧಿತ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುತ್ತಿಗೆ ಹಾಕಲು ಬ್ರಹತ ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ರು.
ಈ ವೇಳೆ ಪ್ರಿಯಾಂಕ್ ಖರ್ಗೆ ಅವರ ನಿವಾಸದತ್ತ ಕಮಲಪಡೆ ನಾಯಕರು ಮುತ್ತಿಗೆಗೆ ಯತ್ನಿಸುವ ಮುನ್ನ ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ನ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿಟಿ ರವಿ, ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ರಾಜಕುಮರ್ ಪಾಟೀಲ್ ತೇಲ್ಕೂರ್, ಶಾಸಕ ಶರಣು ಸಲಗಾರ್ ಮುಂತಾದವರನ್ನು ಪೊಲೀಸರು ವಶಕ್ಕೆ ಪಡೆದರು.
ನಗರದ ಜಗತ್ ವೃತ್ತದಿಂದ ಆರಂಭವಾದ ಮೆರವಣಿಗೆ ಹೋರಾಟವು ಜಿಲ್ಲಾಧಿಕಾರಿ ಕಚೇರಿ ಮೂಲಕ ಖರ್ಗೆ ಅವರ ನಿವಾಸಕೆ ಹೋಗುವ ವೇಳೆ ಪೋಲಿಸ ಅಧಿಕಾರಿಗಳು ಮತ್ತು ಸಿಬಂದಿಗಳು ವಶಕ್ಕೆ ಪಡೆದಿದೆ. ಇನ್ನು ಮುತ್ತಿಗೆ ಹಿನ್ನೆಲೆಯಲ್ಲಿ ಖರ್ಗೆ ಅವರ ನಿವಾಸ ಹಾಗೂ ಎಸ್ವಿಪಿ ಸರ್ಕಲ್ನಿಂದ ಜಗತ್ ವೃತ್ತದವರೆಗೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಂದು ರಾಜ್ಯಾದ್ಯಂತ ನಡೀತಿರುವ ಪ್ರತಿಭಟನೆಗೆ ಮುಂದಾದರು ಸಂಖ್ಯೆಯಲ್ಲಿ ಬಿಜೆಪಿ ಸೀನಿಯರ ನಾಯಕರು ಮತ್ತು ಕಾರ್ಯಕರ್ತರು ಬ್ರಹತ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬಾಗಲಕೋಟ.11.ಜೂನ್.25:- ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…
ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…
ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…
ಹೊಸ ದೆಹಲಿ.10.ಜೂನ್.25:- ಸ್ಟಾಫ್ ಸೆಲೆಕ್ಷನ್ ಕಮಿಷನ್ನಿಂದ ವಿವಿಧ ಹೂದೆಗಳಿಗಾಗಿ ಅರ್ಜಿಖಾಲಿ ಇರುವ 2,423 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ .…
ಔರಾದ.10.ಜೂನ್.25:- ಡಾ.ಸಿಂಧೆ ಭೀಮಸೇನ್ ರಾವ್ ಅವರು ಸೋಮವಾರ ರಾಜ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಔರಾದ ಮತ್ತು…
ಹೊಸ ದೆಹಲಿ.10.ಜೂನ್.25:- ನೀವು ಮನೆಯಲ್ಲಿ ಕುಳಿತುಕೊಂಡು ಆನ್ಲೈನ್ನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಿಂದ ಉಚಿತ ಕೋರ್ಸ್ ಮಾಡಬಹುದು.…