09/06/2025 7:49 PM

Translate Language

Home » ಲೈವ್ ನ್ಯೂಸ್ » ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಹೊಳಿಯವರು ಕೊಡಗು ಜಿಲ್ಲೆಯ ಕನ್ನಡ ಕಾರ್ಯಕ್ರಮದಲ್ಲಿ ಭಾಗಿ.!

ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಹೊಳಿಯವರು ಕೊಡಗು ಜಿಲ್ಲೆಯ ಕನ್ನಡ ಕಾರ್ಯಕ್ರಮದಲ್ಲಿ ಭಾಗಿ.!

Facebook
X
WhatsApp
Telegram

ಬೆಳಗಾವಿ.16.ಫೆ.25 : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಹೊಳಿಯವರು ಕೊಡಗು ಜಿಲ್ಲೆಯ ಕನ್ನಡ ಪೆರಾಜೆಯಲ್ಲಿ.

ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡಿಗರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ,‌ಮಾತನಾಡಿದರು
ಈ ಸಂದರ್ಭದಲ್ಲಿ ಶ್ರೀ ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ಮನೆಗೆ ಭೇಟಿ ಕೊಟ್ಟು ಸನ್ಮಾನ ಸ್ವೀಕರಿಸಿದರು

ಕಾರ್ಯಕ್ರಮದಲ್ಲಿ ಭಾಗವಹಿಸಿ,‌ಮಾತನಾಡಿದರು
ಈ ಸಂದರ್ಭದಲ್ಲಿ ಶ್ರೀ ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ಮನೆಗೆ ಭೇಟಿ ಕೊಟ್ಟು ಸನ್ಮಾನ ಸ್ವೀಕರಿಸಿದರು

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!