ಬೀದರ.13.ಫೆಬ್ರುವರಿ.25: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ ನಗರದ ರಂಗರೇಜ ಗಲ್ಲಿಯ ಸರಕಾರಿ ಉರ್ದು ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟ ಸವಿದು ಗುಣಮಟ್ಟವನ್ನು ಪರಿಶೀಲಿಸಿದರು.
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…