ಬೆಂಗಳೂರು.04.ಮಾರ್ಚ.25:- ರಾಜ್ಯ ಸರ್ಕಾರ ಇಂದು ಮಹತ್ತ್ವದ ಆದೇಶ ನೀಡಲಾಗಿದೆ.ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ.
ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ.
ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…