ಸರ್ಕಾರಿ ಯೋಜನೆಯು ಮನೆ ಬೇಕು ಅಂದ್ರೆ ನನ್ನ ಜೊತೆ ಮಂಚಕ್ಕೆ ಬರ್ಬೇಕು – ತಾಯಿ..ಮಗಳ ಮೇಲೆ ಗ್ರಾ.ಪಂ. ಸದಸ್ಯನ ಕಾಮದೃಷ್ಟಿ

ಕಲಬುರಗಿ.13.ಮಾರ್ಚ.25:- ಸರ್ಕಾರಿ ಯೋಜನೆಯು ಬಡವರಿಗೆ ಸರ್ಕಾರ ಮಂಜೂರು ಮಾಡಿದೆ. ಕಾಮುಕ ಗ್ರಾಮ ಪಂಚಾಯತಿ ಸದಸ್ಯೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಸರ್ಕಾರದಿಂದ ಸಿಗುವ ಮನೆಗೆ ಮಹಿಳೆಯೊಬ್ಬರು ಗ್ರಾಮ ಪಂಚಾಯತ್ ಸದಸ್ಯನ ಬಳಿ ಮನವಿ ಮಾಡಿದ್ದಾಳೆ.

ಮೊದಮೊದಲು ಈ ಗ್ರಾಮ ಪಂಚಾಯ್ತಿ ಸದಸ್ಯ ಮಹಿಳೆಯ ಬಳಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.ಆ ನಂತರ ಹಣ ಇಲ್ಲದಿದ್ದರೆ ನೀನು ನನ್ನ ಜೊತೆ ಬಂದು ಮಲಗಬೇಕು.ಇಲ್ಲವಾದ್ರೆ ನಿನ್ನ ಮಗಳನ್ನು ಕಳಿಸು ಎಂದು ಮಂಚಕ್ಕೆ ಕರೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಎಂಬಾತ ಈ ರೀತಿ ಹೀನವಾಗಿ ವರ್ತಿಸಿರುವ ವ್ಯಕ್ತಿ. ನನ್ನ ಜೊತೆ ಮಲಗಿದ್ರೆ ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ಮಹಿಳೆ ನೀಲಕಂಠ ರಾಠೋಡ್ ವಿರುದ್ಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago