ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ

ಬೆಂಗಳೂರು.25.ಜೂನ್.25:-ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದೆ.

2025-26 ನೇ ಸಾಲಿನಲ್ಲಿ ನಮ್ಮ ಯುವಜನರು ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ.

ಸದರಿ ಅನುದಾನದಲ್ಲಿ ರೂ.10000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90000/- ಗಳನ್ನು ಶಾಲೆಯ ಎಸ್.ಡಿ.ಎಂ.ಸಿ. ಗೆ ಅಗತ್ಯ ಕ್ರೀಡಾ ಸಾಮಗ್ರಿಗಳನ್ನು ಖರೀದಿ ಮಾಡಲು ಉಲ್ಲೇಖಿತ ಪತ್ರದನ್ವಯ ಸೂಚಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ 2024-25 ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಸರ್ಕಾರಿ ಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಸರ್ಕಾರಿ ಶಾಲೆಗಳು ದಿ:25-06-

2025 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇಲ್ಲಿ ಲಿಖಿತವಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ದೂರವಾಣಿ ಸಂಖ್ಯೆ 08372-238345 ಗೆ ಸಂಪರ್ಕಿಸಲು ಕೋರಲಾಗಿದೆ.

prajaprabhat

Recent Posts

2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.25.ಜೂನ್.25:- 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ…

2 hours ago

ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.25.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳು, ಕಚೇರಿಗಳು ಆಡಳಿತದಲ್ಲಿ ಕನ್ನಡ ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ…

3 hours ago

ಕೊಪ್ಪಳ ವಿಶ್ವವಿದ್ಯಾಲಯದ | ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.

ಕೊಪ್ಪಳ.25.ಜೂನ್.25:- 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾದ ವಿಭಾಗಗಳಲ್ಲಿ ಅಗತ್ಯತೆಗನುಸಾರ ಅತಿಥಿ ಉಪನ್ಯಾಸಕರ…

6 hours ago

ರಾಜ್ಯದಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ

ಬೆಂಗಳೂರು.25.ಜೂನ್.25:- ರಾಜ್ಯ ಸರ್ಕಾರದಿಂದ ರಾಜ್ಯದ ದುರ್ಗಮ ಪ್ರದೇಶ, ಸಂಪರ್ಕ ರಹಿತ ಪ್ರದೇಶಗಳ ಜನತೆಗೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗೆ ಮಹತ್ವದ…

6 hours ago

ರಾಜ್ಯ ಸರಕಾರಿ ಎಲಾಖೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ.

ಬೆಂಗಳೂರು.24.ಜೂನ್‌.25:- ರಾಜ್ಯ ಸರಕಾರ 140  ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3…

1 day ago

ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ, ಆರೋಗ್ಯ ಯೋಜನೆ. ರಾಜ್ಯ ಸರ್ಕಾರ ಆದೇಶ

ಬೆಂಗಳೂರು.24.ಜೂನ್.25:- ರಾಜ್ಯದ ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.…

1 day ago