11/06/2025 5:35 AM

Translate Language

Home » ಲೈವ್ ನ್ಯೂಸ್ » ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ…

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ…

Facebook
X
WhatsApp
Telegram

ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ .ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿರೈತ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸಂಬಂಧಿಸಿದ ವಿಷಯಗಳಲ್ಲಿ (Allied subject) ಪದವಿ ಮಾಡಿರಬೇಕು.

ಕೃಷಿ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಸ್ವ-ವಿವರ ಜತೆಗೆ ಬೇಕಾದ ಪೂರಕ ದಾಖಲೆಗಳನ್ನು ಮೇ15ರೊಳಗೆ ಕಚೇರಿ ಅವಧಿಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 208/209, ಕಚೇರಿ ದೂರವಾಣಿ ಸಂಖ್ಯೆ 080-26711594. ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕಿಸಬಹುದಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!