ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ಮಾಹಿತಿ ತಿಳಿಸಿದ್ದಾರೆ.

ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಗಣಿಸಿದಾಗ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು, ಕೋವಿಡ್ ಕಾರಣಕ್ಕೆ ನೇಮಕಾತಿ ವಿಳಂಬವಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದೆ.

ಆದರೆ ಈ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಮಾನವೀಯತೆ ದೃಷ್ಟಿಯಿಂದ ಪರಿಗಣಿಸಲಾಗುವುದು ಎಂದಿದ್ದಾರೆ.

prajaprabhat

Recent Posts

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

3 hours ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

5 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

15 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

15 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

16 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

17 hours ago