ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯವನ್ನು ಒದಗಿಸುವಲ್ಲಿ ನಾವೇಲ್ಲರೂ ಕೈಜೋಡಿಸೋಣ-ಡಾ.ಧ್ಯಾನೇಶ್ವರ ನಿರಗುಡೆ

ಬೀದರ.04.ಮಾರ್ಚ.25: – ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯವನ್ನು ಒದಗಿಸುವಲ್ಲಿ ನಾವೆಲ್ಲರು ಕೈಜೋಡಿಸೋಣ. ನಮ್ಮ ಜಿಲ್ಲೆಯಲ್ಲಿ ನವಜಾತ ಶಿಶುಗಳ ಉಚಿತ ಶ್ರವಣ ತಪಾಸಣೆ ಈಗಾಗಲೇ ಬ್ರೀಮ್ಸ್ ಬೋಧಕ ಆಸ್ಪತ್ರೆಯಲ್ಲಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೀದರ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಔರಾದ ಇಲ್ಲಿ ಮಾಡಲಾಗುತ್ತಿದ್ದು, ಶ್ರವಣ ಪರಿಕ್ಷೆ ಮಾಡಿಸಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ ಮಾಹಿತಿ ನೀಡಿದರು.


ಅವರು ಮಂಗಳವಾರದಂದು  ಜಿಲ್ಲಾ ನರ್ಸಿಂಗ್ ಕಾಲೇಜ ಬೀದರದಲ್ಲಿ ಹಮ್ಮಿಕೊಂಡಿದ್ದ “ಬದಲಾಗುತ್ತಿರುವ ಮನ-ಸ್ಥಿತಿ ಕಿವಿ ಮತ್ತು ಶ್ರವಣ ಆರೈಕೆಯನ್ನು ಎಲ್ಲರಿಗೂ ವಾಸ್ತವವಾಗಿಸಲು ನಿಮ್ಮನ್ನು ಸಶಕ್ತಗೊಳಿಸಿಕೊಳ್ಳಿ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಶ್ರವಣ ದಿನ ಆಚರಿಸಲಾಯಿತು.


ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾಗಳು ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ದಿಲೀಪ ಡೋಗ್ರೆ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.


ಡಾ|| ನಿಶಾ ಕೌರ ಅವರು ಜಿಲ್ಲೆಯ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಕಾರ್ಯಕ್ರಮದ ಬಗ್ಗೆ ಮಾತನಾಡಿ ಕಿವಿಯ ಸಮಸ್ಯೆಯಿಂದ ತಮ್ಮಲ್ಲಿ ಬರುವ ಮಕ್ಕಳಿಗೆ ಎನ್.ಪಿ.ಪಿ.ಸಿ.ಡಿ ಘಟಕಕ್ಕೆ ಕಳುಹಿಸುವಂತೆ ಮಾಹಿತಿ ನೀಡಿದರು.


ಈ ಸಂದಂರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಅಹೆಮದುದ್ದಿನ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಡಾ. ಶಿವಶಂಕರ ಬಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು ಡಾ. ಕಿರಣ ಪಾಟೀಲ್, ಜಿಲ್ಲಾ ಸರ್ವೇಕಣಾಧಿಕಾರಿಗಳು ಡಾ. ಶಂಕರೆಪ್ಪಾ ಬೊಮ್ಮಾ, ಡಾ. ಜಿಲ್ಲಾ ಎನ್.ವಿ.ಬಿ.ಡಿ.ಸಿ.ಪಿ. ಅಧಿಕಾರಿಗಳು ಡಾ. ರಾಜಶೇಖರ ಪಾಟೀಲ್, ಪ್ರಾಂಶುಪಾಲರು ಜಿಲ್ಲಾ ತರಬೇತಿ ಕೇಂದ್ರ ಬೀದರ ಡಾ. ಸಂಜೀವ್ ಕುಮಾರ ಪಾಟೀಲ್, ತಾಲೂಕಾ ಆರೋಗ್ಯ ಅಧಿಕಾರಿಗಳು ಡಾ. ಸಂಗಾರೆಡ್ಡಿ, ಡಾ. ಸುಮಂತ ಕಣಜಿಕರ್ ಇ.ಎನ್.ಟಿ ವಿಭಾಗದ ಮುಖ್ಯಸ್ಥರು ಬ್ರೀಮ್ಸ್, ಡಾ. ನಿಶಾ ಕೌರ ಇ.ಎನ್.ಟಿ ತಜ್ಞರು ಬ್ರೀಮ್ಸ್, ವೆಂಕಟರಮಣ ಆಡಿಯೋಲಾಜಿಸ್ಟ್, ಡಾ. ಲಕ್ಷಮಿಕಾಂತ ವಲ್ಲೆಪುರೆ ಜಿಲ್ಲಾ ಸಲಹೆಗಾರು ಕ್ಯೂ.ಎ,  ಬಿಲಾಲ್, ಸೋಹೇಲ್, ಮುದ್ಸರ್, ಮಹೇಶರೆಡ್ಡಿ, ರೂಸ್ವೆಲ್ಟ್, ಶಿವಾನಂದ, ಶಾಲುಬಾಯಿ ಸೇರಿದಂತೆ ಇತರರು ಉಪಸ್ಥತರಿದ್ದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

7 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago