ಬೀದರ.20.ಫೆಬ್ರುವರಿ.25:-ಸಾರ್ವಜನಿಕರು ಸಲ್ಲಿಸಿರುವ ಎಂಟು ಅರ್ಜಿಗಳನ್ನು ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಬಗೆಹರಿಸುವಂತೆ ಕರ್ನಾಟಕ ಲೋಕಾಯುಕ್ತ ಕಲಬುರಗಿಯ ಎಸ್.ಪಿ. ಉಮೇಶ ಬಿ.ಕೆ.ಸೂಚಿಸಿದರು.
ಅವರು ಇಂದು ಹುಮನಾಬಾದ ತಹಸೀಲ್ದಾರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹುಮನಾಬಾದ ತಾಲ್ಲೂಕಿನ ಚಿನಕೇರಾ ಗ್ರಾಮದ ನಿವಾಸಿಯಾದ ರುಕ್ಮೀಣಿಬಾಯಿ ಶಂಕರ ಸುಮಾರು ತಿಂಗಳಿAದ ರೇಷನ್ ವಿತರಣೆ ಮಾಡದಿರುವ ಕುರಿತು ಹಾಗೂ ವೃದ್ದಾಪ್ಯ ವೇತನ ಕಡಿಮೆ ನೀಡುತ್ತಿರುವ ಬಗ್ಗೆ ಅಳಲು ತೊಡಿಕೊಂಡಾಗ ಸಂಬAಧಪಟ್ಟ ಅಧಿಕಾರಿಗಳು ನಿಯಮದಂತೆ ರೇಷನ್ ವಿತರಣೆ ಮಾಡುವಂತೆ ಸೂಚಿಸಿದಾಗ ಕೂಡಲೇ ರೇಷನ್ ವಿತರಣೆ ಮಾಡಲಾಯಿತು.
ಈ ಸಮಯದಲ್ಲಿ ಎರಡು ಅರ್ಜಿಗಳಿಗೆ ಫಾರಂ ನಂಬರ 1 ಮತ್ತು 2 ಅರ್ಜಿ ನೊಂದಾಯಿಸಿಕೊಳ್ಳಲಾಯಿತ್ತು.
ಈ ಸಂದರ್ಭದಲ್ಲಿ ಬೀದರ ಕ.ಲೋ. ಡಿ.ಎಸ್.ಪಿ. ಹಣಮಂತರಾಯ, ಬೀದರ ಕ.ಲೋ. ಪಿ.ಐ.ಬಾಬಾಸಾಹೇಬ ಪಾಟೀಲ, ಉದಂಡಪ್ಪ, ಹುಮನಾಬಾದ ತಹಸೀಲ್ದಾರರು, ತಾಲ್ಲೂಕ ಮಟ್ಟದ ಅಧಿಕಾರಿಗಳು, ಶಾಂತಲಿAಗಪ್ಪಾ, ಅಡೆಪ್ಪಾ, ಭರತ, ಕಿಶೋರ, ನಾಗಶೆಟ್ಟಿ, ಹಾತಿಸಿಂಗ ಸೇರಿದಂತೆ ಇತರರು ಉಪಸ್ಥಿತರಿದ್ದರು
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…