ಬೆಂಗಳೂರು.04.ಮಾರ್ಚ.25:- ರಾಜ್ಯ ಸರ್ಕಾರ ಪಂಚಾಯತ ವಿಪತ್ತು ನಿರ್ವಹಣೆಯ ಪರಿಸ್ಥಿತಿಯ ಮೌಲ್ಯಮಾಪನ ಮಾಡಲು ಮತ್ತು ಮುಂಬರುವ ಬೇಸಿಗೆಗೆ ನೀಲನಕ್ಷೆಯನ್ನು ಸಿದ್ಧಪಡಿಸಲು ನಿನ್ನೆ ಕ್ಯಾಬಿನೆಟ್ ಉಪಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರ ಪ್ರಿಯಾಂಕ ಖರ್ಗೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಶುಷ್ಕ ಹವೆ ವಾತಾವರಣದ ಸಂದರ್ಭವನ್ನುನಿಭಾಯಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ತುರ್ತು ಯೋಜನೆಯನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ.
ಹೆಚ್ಚು ಪರಿಣಾಮಕಾರಿ ತುರ್ತು ಯೋಜನೆ ಮತ್ತು ಅನುಷ್ಠಾನವನ್ನು ಸಕ್ರಿಯಗೊಳಿಸಲು ಸ್ಥಳೀಯ ಮೂಲಭೂತ ಸಮಸ್ಯೆಗಳ ಕುರಿತು ವರದಿಗಳನ್ನು ಸಲ್ಲಿಸಲು ಎಲ್ಲಾ ಜಿಲ್ಲಾ ಸಿಇಒಗಳಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…