ಬೀದರ.19.ಫೆ.25:- ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ತೆಲಂಗಾಣಾ ದಲ್ಲಿ ಹಕ್ಕಿ ಜ್ವರ ರೋಗೋದ್ರೇಕ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಚಿಕನ್ ಮರಾಠ ಗಾರರು ಆಂಧ್ರ ಪ್ರದೇಶ.ತೆಲಂಗಾಣಾ ಮತ್ತು ಮಹರಾಷ್ಟ್ರ ದಲ್ಲಿ ಹಕ್ಕಿ ಜ್ವರ ರೋಗೋದ್ರೇಕ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಉದಗಿರನಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟಕ್ಕೆ ನಿಷೇಧಿಸಿ ಜಿಲ್ಲಾ ಮಟ್ಟದ ಪ್ರಾಣಿ ಜನ್ಯರೋಗಗಳ ತುರ್ತು ನಿರ್ವಹಣಾ ಸಮಿತಿ ಅದ್ಯಕ್ಷರಾದ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉದಗೀರ ತಾಲೂಕಿನಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ ಕಾರಣ, ರೋಗವು ಇನ್ನಿತರ ಸ್ಥಳಗಳಿಗೆ ಹರಡದಂತೆ ಮುಂಜಾಗೃತಾ ಕ್ರಮವಾಗಿ, ಸರ್ಕಾರದ ಅಧಿನಿಯಮದಡಿ ಉದಗಿರದಿಂದ ಕೋಳಿ, ಕೋಳಿಮಾಂಸ, ಮೊಟ್ಟೆ, ಕೋಳಿ ಗೊಬ್ಬರ ಇವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲು ತಕ್ಷಣದಿಂದ ಜಾರಿಗೆ ಬರುವಂತೆ 15 ದಿನಗಳ ವರೆಗೆ ಇಲ್ಲವೇ ಮುಂದಿನ ಆದೇಶದವರೆಗೆ ಜಾರಿಗೊಳಿಸಲಾಗಿದೆ.
ಹಕ್ಕಿ ಜ್ವರ ಎಂದರೇನು?
ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಿಗೂ ಸೋಂಕು ತರುತ್ತದೆ. ವೈರಸ್ನ ಹೆಚ್ಚಿನ ರೂಪಗಳು ಪಕ್ಷಿಗಳಿಗೆ ಸೀಮಿತವಾಗಿವೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…