ಬೀದರ.11.ಜುಲೈ.25:- ಹಡಪದ ಅಪ್ಪಣ್ಣನವರ ಬದುಕು ಮತ್ತೆ ವಿಚಾರಗಳು ವಚನಗಳಲ್ಲಿ ಅಡಕವಾಗಿದ್ದು, ಇಂದಿನ ಸಮಾಜಕ್ಕೆ ಅತಿ ಅವಶ್ಯಕವಾಗಿದೆ. ಹಡಪದ ಅಪ್ಪಣ್ಣ ಬಸವಣ್ಣನವರ ಆಪ್ತರಾಗಿದ್ದು ಕಾಯಕ ತತ್ವದಲ್ಲಿ ನಿಷ್ಠೆ ಉಳ್ಳವರಾಗಿದ್ದರೆಂದು ಅಪರ ಜಿಲ್ಲಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಸಾಹಿತಿಗಳಾದ ಶಂಭುಲಿoಗ ವಿ.ಶಾಮಣ್ಣನವರ ಉಪನ್ಯಾಸ ನೀಡಿ ಮಾತನಾಡಿ, ವಿಜಯಪುರ ಜಿಲ್ಲೆಯ ಬಸವನಭಾಗೇವಾಡಿ ತಾಲ್ಲೂಕಿನ ಮನಬಿನಾಳ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ಚನ್ನವೀರಪ್ಪ, ತಾಯಿ ದೇವಮ್ಮ ಆಗಿದ್ದರು. ಅಪ್ಪಣ್ಣನವರು ತಮ್ಮ ಕುಲ ಕಸುಬಾದ ಕ್ಷೌರ ಮಾಡುವ ಕಾಯಕವಾಗಿತ್ತು. ಕಾಯಕ ನಿಷ್ಠರಾದ ಹಡಪದ ಅಪ್ಪಣ್ಣನವರು ಲಿಂಗಮ್ಮಳನ್ನು ವಿವಾಹ ಆಗುತ್ತಾರೆ. ಬಸವಣ್ಣನವರ ಒಡನಾಡಿಗಳು ಆಪ್ತ ಕಾರ್ಯದರ್ಶಿಯು ಆಗಿ ಬಸವಣ್ಣನವರ ಲಿಂಗೈಕ್ಯ ಆಗುವವರೆಗೂ ಜೊತೆಗಿದ್ದರೆಂದರು.
ಈ ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಸಮಾಜ ಸಂಘದ ದತ್ತಾತ್ರಿ ಬಾಂದೇಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೊಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಹಡಪದ ಸಮಾಜದ ಯುವ ಘಟಕದ ಅಧ್ಯಕ್ಷರಾದ ಸಂಗಮೇಶ, ರವೀಂದ್ರ ಡಿಗ್ಗಿ ಸೇರಿದಂತೆ ಸಮಾಜದ ಮುಖಂಡರು, ಅಭಿಮಾನಿಗಳು ಉಪಸ್ಥಿತರಿದ್ದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…