ಹಾಸನ ಮತ್ತು ಬಳ್ಳಾರಿ ಜಿಲ್ಲೆಗೆ ಹೊಸ ಉತ್ಸೂವಾರಿ ಸಚಿವರು.!

ಬೆಂಗಳೂರು.07.ಆಗಸ್ಟ್.25:- ರಾಜ್ಯದಲ್ಲಿ ಎರಡು ಮಂತ್ರಿಗಳ ಉತ್ಸುವಾರಿ ಬದಲಾವಣೆ ಹಾಸನ ಜಿಲ್ಲೆಯ ಉಸ್ತುವಾರಿ ಆಗಿ ಕಂದಾಯ ಇಲಾಖೆ ಸಚಿವ ಮಾನ್ಯ ಕೃಷ್ಣ ಭೈರೇಗೌಡ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಪೌರಾಡಳಿತ ಸಚಿವ ಮಾನ್ಯ ರಹೀಂ ಖಾನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರನ್ನು ನೇಮಿಸಿದೆ.

ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಮುಂಬರುವ ಸ್ವಾತಂತ್ರೋತ್ಸವ ದಿನಾಚರಣೆ ಆಗಸ್ಟ್ 15ರಂದು ನಡೆಯುವ ಅಂಗವಾಗಿ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಹಾಸನ ಮತ್ತು ಬಳ್ಳಾರಿ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಿಸಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಉಸ್ತುವಾರಿ ಸ್ಥಾನವೂ ಹೋಗಿತ್ತು. ಬಳಿಕ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಿಸಿದ್ದರು. ಈಗ ಸಚಿವ ರಹೀಂ ಖಾನ್ ಅವರಿಗೆ ಈ ಸ್ಥಾನ ಒಲಿದಿದೆ.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

3 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

3 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

3 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

3 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

3 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

4 hours ago