ಹಾಸ್ಟಲ್‌ಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಬೀದರ.17.ಜೂನ್.25:- ಬೀದರನ ಕಮಲನಗರ ವಸತಿ ಪೂರ್ವ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.


ಅವರು ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ಕಮಲನಗರ ವಸತಿ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸವಲತ್ತುಗಳನ್ನು ಪರಿಶೀಲಿಸಿದರು. ಊಟ, ತಿಂಡಿ, ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.


ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಚಂದೋರಿ ಗ್ರಾಮದಲ್ಲಿ ನಡೆಯುತ್ತಿರುವ ನಬಾರ್ಡ ಹೊಸ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಕ್ರೀದ್ ಹಬ್ಬದಂದು ನಡೆದ ಗಲಾಟೆ
ಕುರಿತು ಶಾಂತಿ ಸಭೆ ನಡೆಸಿದ ಜಿಲ್ಲಾಧಿಕಾರಿ

prajaprabhat

Recent Posts

ಮಾಜದ ಕೆಲಸ ಮಾಡಲು ಎಲ್ಲರ <br>ಸಹಕಾರ ಅಗತ್ಯ : ಕೇಶವರಾವ್ ತಳಘಟಕರ್<br>

ಹುಮನಾಬಾದ.17.ಜೂನ್.25:- ಹುಮನಾಬಾದ ತಾಲ್ಲೂಕಾ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷರಾಗಿ ಸರ್ವಾನುಮತದಿಂದ  ಭೀಮರಾವ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. …

5 hours ago

NEET-2025 ಪರೀಕ್ಷೆಯಲ್ಲಿ ಜ್ಞಾನ ಸುಧಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ!!

ಇತ್ತೀಚಿಗೆ ಪ್ರಕಟಗೊಂಡ NEET-2025 ರ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ…

5 hours ago

ಬೀದರ | ವಿದ್ಯುತ್ ವ್ಯತ್ಯಯ ಜೂ.19ಕ್ಕೆ

ಬೀದರ.17.ಜೂನ್.25:-ಯಕತ್‌ಪೂರ ಉಪ ಕೇಂದ್ರದಿAದ ಸರಬರಾಜು ಆಗುವ 110/11ಕೆವಿ ಯಕತ್‌ಪೂರ ಫೀಡರನ ಮೇಲೆ ತುರ್ತು ಕಾರ್ಯ ನಿಮಿತ್ಯ ದಿನಾಂಕ: 19-06-2025 ರಂದು…

6 hours ago

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.17.ಜೂನ್.25:- ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಜನವಾಡ ರಸ್ತೆ ಬೀದರದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಬಿ.ಎ., ಬಿ.ಕಾಂ., ಹಾಗೂ…

6 hours ago

ಜೂ.19 ರಂದು ವಿದ್ಯುತ್ ವ್ಯತ್ಯಯ

ಬೀದರ.17.ಜೂನ್.25:-ಕಮಠಾಣ ಉಪ-ಕೇಂದ್ರದಿAದ ಸರಬರಾಜು ಆಗುವ 110/33-11ಕೆವಿ ಕಮಠಾಣ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ ದಿನಾಂಕ: 19-06-2025 ರಂದು ಬೆಳಿಗ್ಗೆ…

6 hours ago

ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ.17.ಜೂನ್.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಭಾರತ ಸರ್ಕಾರವು “ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ” ಪ್ರಶಸ್ತಿಯನ್ನು ನೀಡಲು 18…

6 hours ago