ಬೀದರ.01.ಮಾರ್ಚ.25: ಬೀದರ್ ಜಿಲ್ಲೆಯ ಹುಮನಾಬಾದನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಇಲ್ಲಿನ ಪುರಸಭೆ ಸದಸ್ಯರಾದ್ ಶ್ರೀಮತಿ.ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.
ಪುರಸಭೆ ಸದಸ್ಯರಾದ್ ಶ್ರೀಮತಿ.ರೇಷ್ಮಾ ಶ್ರೀಧರ ಅವರ ವಿರುದ್ದ ಜೆಡಿಎಸ್ ಮುಖಂಡ ಶಿವಪುತ್ರ ಮಾಳಗೆ ಎಂಬುವರು ಜಿಲ್ಲಾಧಿಕಾರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಈ ಬಗ್ಗೆ ದೋರು ಸಲ್ಲಿಸಿದರು. ಸೂಳು ಜಾತಿ ಪ್ರಮಾಣ ಪತ್ರ ದೂರು ಸಂಬಂಧಿತ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷೆನ್ 41(1) ಅನ್ವಯ ಸದಸ್ಯತ್ವ ರದ್ದುಪಡಿಸಿ ಆದೇಶಿಸಿದ್ದಾರೆ.
ತಂದೆಯ ಜಾತಿ ಆಧರಿಸಿ ಅವರ ಮಕ್ಕಳಿಗೆ ಆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ, ಪತಿಯ ಜಾತಿ ಪತ್ನಿಗೆ ವರ್ಗಾವಣೆ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ. 2019ರ ಚುನಾವಣೆಯಲ್ಲಿ ರೇಷ್ಮಾ ಆಯ್ಕೆಯಾಗಿದ್ದರು.