ಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ,

ಬೀದರ.17.ಮೇ.25:- ಬೀದರ ಜಿಲ್ಲೆಯಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ, ಶ್ರೀ ವಿಠಲ-ರುಕ್ಮಿಣಿ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ ಭಕ್ತರೊಂದಿಗೆ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಸಮಾಜದಲ್ಲಿ ಭಕ್ತಿ, ಶ್ರದ್ಧೆ ಮತ್ತು ಶಾಂತಿಯ ವಾತಾವರಣ ನಿರ್ಮಾಣವಾಗುತ್ತದೆ. ಜೊತೆಗೆ, ಇಂದಿನ ಪವಿತ್ರ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯವನ್ನು ನೆರವೇರಿಸಲಾಗಿದ್ದು, ಅವರ ವೀರತ್ವ, ದೇಶಭಕ್ತಿಯ ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದು ಈಶ್ವರ ಖಂಡ್ರೆ ಅವರು ಅಭಿಪ್ರಾಯ ಪಟ್ಟರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

6 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago