ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಬೆಂಗಳೂರು.16.ಏಪ್ರಿಲ್ .25:- ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಹೊರ ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 02 ಹುದ್ದೆ, ಆಪ್ತ ಸಮಾಲೋಚಕರು 01 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು / ಕೇಸ್ ವರ್ಕರ್ 06 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 08 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 08 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :

ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು. ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು.

ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು.

ಆಸಕ್ತ ಮಹಿಳಾ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರವನ್ನು ಎಲ್ಲಾ ದಾಖಲೆಗಳೊಂದಿಗೆ ಮೇ 02 ರ ಸಂಜೆ 5.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080- 29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.

ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…

5 hours ago

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

8 hours ago

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…

8 hours ago

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

15 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

15 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

17 hours ago