ಹೊಸ PU ಕಾಲೇಜು’ ತೆರೆಯಲು ಅರ್ಜಿ ಆಹ್ವಾನ. ಪದವಿ ಪೂರ್ವ ಕಾಲೇಜು.!

ಕರ್ನಾಟಕ ರಾಜ್ಯದಲ್ಲಿ ಹೊಸ ಪದವಿ ಪೂರ್ವ ಕಾಲೇಜು ತೆರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ್ ಸಂಘಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು 2024ರ ನಿಯಮ 5 ರನ್ವಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ರವರುಗಳು ಅರ್ಜಿಗಳನ್ನು ಆನ್-ಲೈನ್ (online)ಮೂಲಕ “ಅರ್ಜಿ ನಮೂನೆ” (Form-1 ಮತ್ತು Form-lll) ರಲ್ಲಿ ದಿನಾಂಕ:30-12-2024 ಸಂಜೆ 05:00 ರಿಂದ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ https://pue.karnataka.gov.in/ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ.

2023-24 ಮತ್ತು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಆನ್‌-ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂಬುದಾಗಿ ತಿಳಿಸಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

4 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

5 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

5 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

5 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago