28ಡಿ.24 ಬೀದರ್.ಇಂದು ಯುವಕರು ವಿದ್ಯಾಬ್ಯಾಸ ಬಿಟ್ಟು ಬೇಕಾದಷ್ಟು ಆನ್ಲೈನ್ ಗೇಮಿಂಗ್ ಮುಖಾಂತರ ವ್ಯವಹಾರದಲ್ಲಿ ಸಿಲುಕಿ 11 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಹೈಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅದೇ ಸಮಯ್ಯೆಲಿ ಆಸ್ಪತ್ರೆಗೆ ದಾಖಿಸಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಬೇಲೂರು ಗ್ರಾಮದ ವಿಜಯಕುಮಾರ್ ಹೊಳ್ಳೆ (24) ಮೃತ ಯುವಕ
ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ ಹೊಳ್ಳೆ (25) ಮೃತ ಯುವಕ..ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ.
ಕೆಲ ತಿಂಗಳಿಂದ ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ಸಿಲುಕಿ 11 ಲಕ್ಷಕ್ಕೂ ಅಧಿಕ ಹಣ ಸಾಲ ಕಳೆದುಕೊಂಡಿದ್ದ ಎನ್ನಲಾಗಿದೆ. ಕಳೆದುಕೊಂಡ ಹಣ ಕುಟುಂಬಸ್ಥರು ಭರಿಸಿ ಮತ್ತೆ ಆನ್ ಲೈನ್ ಗೇಮ್ ಆಡದಂತೆ ಬುದ್ದಿಮಾತು ಹೇಳಿದ್ದರು.
ಆದರೂ ಕೂಡ ಯುವಕ ಮತ್ತೆ� ಸಾಲ ಮಾಡಿಕೊಂಡು ಆನ್ ಲೈನ್ ಗೇಮ್ ಆಡುವ ಮೂಲಕ ಹಣ ಕಳೆದುಕೊಂಡಿದ್ದ ಎನ್ನಲಾಗಿದೆ.
ಸಾಲ ಮಾಡಿದ ವಿಷಯ ತಾಯಿ ತಂದೆ ಇವರಿಗೆ ಗೊತ್ತಾಗುತ್ತದೆ ಎನ್ನುವ ಕಾರಣಕ್ಕೆ ವಿಜಯಕುಮಾರ್ ಗುರುವಾರದಂದು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಬ್ರಿಮ್ಸ್ ಬೀದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ
ಯುವಕರೇ ಎಚರಿಕೆ ಆನಲೈನ್ ಗೇಮ್ ಪರಿಣಾಮಗಳು ಮತ್ತು ಈ ತರಹ ಬರ್ತಿದೆ ಈ ಎಲ್ಲಾ ಪರಿಸ್ಥಿತಿ ನೀಡಿ ಯುವಕರು ವಿದ್ಯಾಬ್ಯಾಸನಲಿ ಗಮಂಕೋಡ್ಬೇಕು…..
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…