ಬೆಂಗಳೂರು.03.ಮೇ.25:- ರಾಜ್ಯ ಸರಕಾರ ಪೌರಕಾರ್ಮಿಕರ ಹುದೇ ಖಾಯಂ ಖಾಯಂ ಮಾಡಿ ಅವರಿಗೆ ತಿಂಗಳಿಗೆ ₹39,000 ವೇತನ, ನಿವೃತ್ತಿ ವೇಳೆ ₹10 ಲಕ್ಷ ಇಡುಗಂಟು ಕೊಡುವ ಬಗ್ಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸರ್ಕಾರ ರಾಜ್ಯದಲ್ಲಿ ಖಾಯಂ ನೇಮಕಾತಿ ಸೌಲಭ್ಯ ಪಡೆದಿರುವ 12,692 ಪೌರಕಾರ್ಮಿಕರಿಗೆ ಇನ್ನು ಮುಂದೆ ತಿಂಗಳಿಗೆ ₹39,000 ವೇತನ, ನಿವೃತ್ತಿ ವೇಳೆ ₹10 ಲಕ್ಷ ಇಡುಗಂಟು ಹಾಗೂ ₹6 ಸಾವಿರ ಪಿಂಚಣಿ ಸಿಗಲಿದೆ.
ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ʼಡಿʼ ದರ್ಜೆ ನೌಕರರಿಗೆ ಸಿಗುವ ಎಲ್ಲಾ ಸವಲತ್ತುಗಳು ಪೌರಕಾರ್ಮಿಕರಿಗೂ ಸಿಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…
ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…
ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…