ಚಾಮರಾಜನಗರ.20.ಮಾರ್ಚ.25:- ಚಾಮರಾಜನಗರ ಜಿಲ್ಲೆಯ ಯಳಂದೂರು.20.ಮಾರ್ಚ.25:- ವಡೆಗೆರೆ ಸಮೀಪ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿ 130 ಗ್ರಾಂ ಒಣ ಗಾಂಜಾವನ್ನು ವಶಪಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಬಿಳಿಗಿರಿರಂಗನಬೆಟ್ಟದಿಂದ ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಯಳಂದೂರು ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಾಜುದ್ದೀನ್ ರವರ ನೇತೃತ್ವದ ತಂಡ ವಡಗೆರೆ ಸಮೀಪ ದಾಳಿಮಾಡಿ 138 ಗ್ರಾಂ ಒಣಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ಕುಮಾರ ಎಂಬುವನಾಗಿದ್ದಾನೆ ಈತನನ್ನು ಬಂಧಿಸಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ಅಮೃತೇಶ್, ಸಮಾಜ ಕಲ್ಯಾಣ ಇಲಾಖೆಯ ವಿಜಯ್ , ಪೋಲೀಸ್ ಸಿಬ್ಬಂದಿಗಳಾದ ಜಡೇಸ್ವಾಮಿ, ಶಾಕೃನಾಯಕ್, ನಾಗೇಂದ್ರ, ವಾಸುದೇವ್ ರವರು ಹಾಜರಿದ್ದರು.
_ಜಿ ಪ್ರಸನ್ನ ಕುಮಾರ್ ಕಿತ್ತೂರ
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…