ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಕಟಣೆ !
ಎಲ್ಲಾ ಪರೀಕ್ಷೆಗಳ ನಡುವೆ ಒಂದೆರಡು ದಿನಗಳ ಅಂತರವಿರುತ್ತದೆ.
ಎಸ್ಎಸ್ಎಲ್ಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ
20-03-2024- ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ
22.03.2025 ಶನಿವಾರ- ಸಮಾಜ ವಿಜ್ಞಾನ
24.03.2025 ಸೋಮವಾರ ದ್ವಿತೀಯ ಭಾಷೆ-ಇಂಗ್ಲಿಷ್,ಕನ್ನಡ
27.03.2025 ಗುರುವಾರ – ಗಣಿತ,ಸಮಾಜ ಶಾಸ್ತ್ರ
29.03.2025- ಶನಿವಾರ- ಹಿಂದಿ,ಪರ್ಶಿಯನ, ಕನ್ನಡ, ಇಂಗ್ಲೀಷ್, ಉರ್ದು, ಸಂಸ್ಕೃತ, ಕೊಂಕಣಿ, ತುಳು,ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ &ವೆಲ್ನೆಸ್, ಅಪರೆಲ್ ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ, ಉನ್ನತ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಅವಕಾಶ!
ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿ
01/03/2025 -ಶನಿವಾರ -ಕನ್ನಡ, ಅರೇಬಿಕ್
03/03/2025 ಸೋಮವಾರ – ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ, ವ್ಯವಹಾರ, ಅಧ್ಯಯನ
04/03/2025 ಮಂಗಳವಾರ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
05/03/2025 ಬುಧವಾರ ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
07/03/2025 ಶುಕ್ರವಾರ, ಇತಿಹಾಸ, ಭೌತಶಾಸ್ತ್ರ
08/03/2025 ಶನಿವಾರ, ಹಿಂದಿ
10/03/2025- ಸೋಮವಾರ- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
12/03/2025 ಬುಧವಾರ ಮನಃಶಾಸ್ತ್ರ ರಸಾಯನಶಾಸ್ತ್ರ, ಮೂಲ ಗಣಿತ
13/03/2025 ಗುರುವಾರ ಅರ್ಥಶಾಸ್ತ್ರ
15/03/2025 ಶನಿವಾರ ಇಂಗ್ಲೀಷ್
17/03/2025 ಸೋಮವಾರ- ಭೂಗೋಳಶಾಸ್ತ್ರ ಜೀವಶಾಸ್ತ್ರ
18/03/2025 ಮಂಗಳವಾರ- ಸಮಾಜಶಾಸ್ತ್ರ ವಿದ್ಯುನ್ಮಾನಶಾಸ್ತ್ರ ಗಣಕ ವಿಜ್ಞಾನ
19/03/2025 ಬುಧವಾರ- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್,ರೀಟೈಲ್, ಬ್ಯೂಟಿ ಅಂಡ್ ವೆಲ್ನೆಸ್
ಕರ್ನಾಟಕ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ಬಿಡುಗಡೆ ಮಾಡಿರುವ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಗೆ ಯಾವುದಾದರೂ ಅಕ್ಷೇಪಣೆ ಇದ್ದರೆ ಅದನ್ನು ಮಂಡಳಿಗೆ ಸಲ್ಲಿಕೆ ಮಾಡಬಹುದು. ವೇಳಾಪಟ್ಟಿ ಬಿಡುಗಡೆ ಮಾಡಿದ ಡಿ.02ರಿಂದ ಡಿ.16ರವರೆಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…