ಬೀದರ.13.ಫೆ.25:- ೧೮ ಕಿಂತ ಕಡಿಮೆ ವಯಸ್ಸಿ£ವರಿಗೆ. ೨೫.೦೦೦ ರೂ ದಂಡ ಹಾಗು ೨ ವರ್ಷ ಜೈಲು ಸಿಕ್ಷೆ ಸಚೀನ ಕೌಶಿಕ ಆರ ಎನ
೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ ಯುವತಿಯರು ವಿಧ್ಯಾರ್ಥಿಗಳು ವಾºನ ಚಾಲನೆ ಮಾಡಿದರೆ ಅವರ ಕುಟುಂಬಕ್ಕೆ ೨೫.೦೦೦ ರೂ ದಂಡ ಹಾಗು ೨ ವರ್ಷ ಜೈಲು ಸಿಕ್ಷೆಗೆ ಗುರಿಯಾಗಬೆಕಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಶತ್ರ ನ್ಯಾಯಧೀಶರಾದ ಸಚೀನ ಕೌಶಿಕ ಆರ ಎನ ಅವರು ನುಡಿದರು.
ಅವರು ದಿ. ೧೩-೦೨-೨೦೨೫ ಇಂದು ಬೆಳಗ್ಗೆ ೧೦.೩೦ ಗಂಟಗೆ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರ. ಜಿಲ್ಲಾಡಳಿತ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬೀದರ ಹಾಗು ಬೀದರ ಮೋಟಾರ್ ವಾಹಾನ ತರಬೇತಿ ಶಾಲೆ ಸಂಘದ ಸಂಯುಕ್ತಾಶ್ರಯದಲ್ಲಿ ೩೬ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಮವನ್ನು ಸಸಿಗೆ ನಿರು ಹಾಕುವ ಮುಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮುಂದುವರಿದು ಮಾತ್ತನಾಡುತ್ತ ಕಾರ ಚಾಲಕರು ಕಡ್ಡಯವಾಗಿ ಸೀಟ ಬೆಲ್ಟ ಹಾಕಿಕೊಂಡು ಚಾಲನೆ ಮಾಡಬೇಕು ಮದ್ಯಪಾನ ಧೂಮಪಾನ ಮತ್ತು ಗುಟಖಾ ತಿಂದು ಚಾಲನೆ ಮಾಡಿದರೆ ನಶೆಯಿಂದ ತಲೆಗೆ ಮತ್ತೇರಿ ಚಾಲನೆಗೆ ಅಡ್ಡಿಯುಂಟಾಗಿ ಅಪಘಾತಗಳು ಸಂಭವಿಸಬಹುದಾಗಿದೆ ಎಂದವರು ಕಡ್ಡಾಯವಾಗಿ ವಿಮಾ ಮಾಡಿಸಬೇಕು ಒಂದು ವೇಳೆ ರಸ್ತೆ ಅಪಘತವಾದರೆ ವಾಹನದ ಮೇಲೆ ವಿಮೆ ಇಲ್ಲದೇ ಹೋದರೆ ಅಪಘತಕ್ಕೊಳಗಾದ ವ್ಯಕ್ತಿಗೆ ಅವರ ಆಸ್ತಿ ಪಾಸ್ತಿ ಮಾರಾಟ ಮಾಡಿ ದಂಡದ ಹಣ ಕಟ್ಟ ಬೇಕಾಗುತದೆ ಎಂದರು
ಹಿರಿಯ ಸಿವಿಲ್ ನ್ಯಾಯಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದ್ಯಸ ಕಾರ್ಯದರ್ಶಿಗಳಾದ ಪ್ರಕಾಶ ಬನ್ಸೋಡೆ ಅವರು ಮಾತನಾಡಿ ರಸ್ತೆ ಮೇಲೆ ಬರುವ ಪಾದಚರಾಳಿಗಳು ಪುಟಪಾತ ಉಪಯೋಗಿಸಬೇಕು ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ತಪ್ಪದೆ ಪಾಲಿಸುವುದರಿಂದ ರಸ್ತೆ ಅಪಘಾತ ಕಡಿಮೆ ಮಾಡಲು ಸಾಧ್ಯವೆಂದರು.
ಹೆಚ್ಚುವರಿ ಜಿಲ್ಲಾಧಿಕಾರಿಗಳು ಶಿವಕುಮಾರ ಶಿಲವಂತ ಅವರು ಮಾತನಾಡಿ ವಿಧ್ಯಾರ್ಥಿಗಳು ದ್ವಿಚಕ್ರ ವಾಹಾನದ ಮೆಲೆ ಇಬ್ಬರಿಗಿಂತ ಹೆಚ್ಚು ವಿಧ್ಯಾರ್ಥಿಗಳು ಸವಾರಿ ಮಾಡಬಾರದು. ಅಪಘಾತಕ್ಕೆ ಓಳಗಾದ ವ್ಯಕ್ತಿಗೆ ಮೊದಲು ತಲೆಗೆ ಪೆಟ್ಟು ಬಿಳುವುದು ಆದುದರಿಂದ ಕಡ್ಡಯವಾಗಿ ಹೆಲ್ಮೇಟ ಧರಿಸಿ ಚಾಲನೆ ಮಾಡಬೇಕು ಅತಿ ವೇಗವಾಗಿ ಓಡಿಸಬಾರದೆಂದರು
ಜಂಟಿ ಸಾರಿಗೆ ಅಯುಕ್ತರಾದ ಸಿದ್ದಪ್ಪಾ ಎಚ್ ಕಲ್ಲೇರ್ ಅವರು ಅಧ್ಯಕ್ಷತೆ ವಹಿಸಿ ಮಾತಾಡಿ ರಸ್ತೆ ಅಪಘಾತಗಳಿಂದ ಲಕ್ಷಾಂತರ ಜನರು ಅಂಗವಿಕಲರಾಗುತ್ತಿದ್ದಾರೆ ವಾಹಾನz ಮೇಲೆ ಪಯಣಿಸುವಾಗ ಸವಾರರು ಮೊಬೈಲ್ ಬ್ಲುಟುಥ್ ಹೆಡ್ ಪೋನ ಬಳಸಬಾರದೆಂದು ಸಲಹೆ ನೀಡಿದರು.
ವೆದಿಕೆಯ ಮೇಲೆ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧಾಕ್ಷರಾದ ಸೋಮಶೇಖರ ಗುರಪ್ಪಾ ಬಿರಾದರ ಚಿದ್ರಿ ಬೀದರ ಮೋಟಾರ್ ವಾºನ ತರಬೇತಿ ಶಾಲೆ ಸಂಘದ ಅಧೈಕ್ಷ ಪ್ರಕಾಶ ಗುಮ್ಮೆ .ಕಾರ್ಯಕ್ರಮದಲ್ಲಿ ಹಿರಿಯ ಮೋಟಾರ ವಾಹನ ನಿರಿಕ್ಷಕರಾದ ಪ್ರವಿಣ ಎನ ಎಸ. ಕೆ ಜೆವರಯ್ಯಾ ಮೋಟಾರ ವಾಹನ ನಿರಿಕ್ಷಕರಾದ ಸಿ ಈರಮ್ಮಾ.ಅಶ್ವಿನರೆಡ್ಡಿ.
ಸಂಘದ ರಾಜ್ಯ ಉಪಾಧ್ಯಕ್ಷ ಶಿವರಾಜ ಜಮದರ ಖಾಜಾಪುರ ಅಧಿಕ್ಷಕ ಮಲ್ಲಿಕಾರ್ಜುನ ಎಂ.ಸುದಾಕರ ಬಿರಾದರ ಉಮೇಶ ಘುಳೆ ಶೊಯೆಬ ಸಿದಿಕ್ಕ ಅಹ್ಮದ ಖಾನ ಸೈಯೆದ ಮಕ್ಸುದ ಪಂಡಿತ ವಿರನ್ನಾ ಉಮೆಸ ಉಂಡೆ ವಿಕಾಸ ಕಾಂಬ್ಳೆ ನಾಗರಾಜ ಹಾಗು ಮೋಟಾರ ವಾಹನ ತರಬೇತಿ ಶಾಲೆಯ ಪ್ರಾಚಾರ್ಯರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು ಶಾಹಿನ .ಕಾಲೇಜು ಮತ್ತು ಶಾಹು ಮಾಹಾರಾಜ ಪಿ ಯಿ ಕಾಲೇಜನ ವಿಧ್ಯಾರ್ಥಿಗಳು ಭಾಗವಹಿಸಿದ್ದರು .
ಪ್ರಾರಂಭದಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ ಕೆ ಬಿರಾದರ ಸ್ವಾಗತಿಸಿದ್ದರು ಚೆನ್ನಬಸವಾ ಹೇಡೆ ಮಸ್ಕಲ ನಿರೂಪಿಸಿದರು ಕೊನಯಲ್ಲಿ ರಾಜಕುಮಾರ ಬಿರಾದರ ವಂದಿಸಿದರು
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…