2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿಐಆರ್ಟಿ) ಒಟ್ಟು 20 ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ತಾತ್ಕಾಲಿಕವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರಾಮಚಂದ್ರಪ್ಪ ಹೊಸಪೇಟೆ ತಿಳಿಸಿದ್ದಾರೆ.
ಪೂರ್ವ ಪ್ರಾಥಮಿಕ ವಿಭಾಗ 1 ರಿಂದ 5ನೇ ತರಗತಿ ಹಾಗೂ ಪ್ರೌಢ ವಿಭಾಗ 6 ರಿಂದ 8ನೇ ತರಗತಿ ಮತ್ತು 9 ರಿಂದ 12ನೇ ತರಗತಿಗೆ ಬೋಧಿಸಲು ಶಿಕ್ಷಕರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರ್ಸಿಐನಲ್ಲಿ ನೋಂದಣಿ ಹೊಂದಿದ ಹಾಗೂ ಸಿಆರ್ಆರ್ ನಂಬರ್ ಮಾನ್ಯತೆ ಹೊಂದಿರುವ ಹಾಗೂ ಚಾಲ್ತಿಯಲ್ಲಿರುವ ಸಂಸ್ಥೆಗಳಿಂದ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು, ಸೇವಾ ಜ್ಯೇಷ್ಠತೆ ಪರಿಗಣಿಸಲಾಗುವುದು.
ಜೂ.10 ರಿಂದ 16 ರೊಳಗಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಶಾಲಾ ಶಿಕ್ಷಣಾ ಇಲಾಖೆ ಕಚೇರಿಗೆ ಹೊಸಪೇಟೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿಹೊಸಪೇಟೆ ಜಿಲ್ಲಾ ಕಚೇರಿಗೆ ಸಂಪರ್ಕಿಸಲು ತಿಳಿಸಲಾಗಿದೆ.
ವಿಜಯಪುರ.10.ಜೂನ್.25:-ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನು ತೆರೆದಿರುವ ಶೈಕ್ಷಣಿಕ…
ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…
ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…