200 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ..!

ಎನ್ಸಿಎಲ್ ಸಂಸ್ಥೆಯಿಂದ ಹೊಸ ಅರ್ಜಿಗಳ ಆಹ್ವಾನವಿದೆ

ಎಸ್ಎಸ್ಎಲ್ಸಿ ಪಾಸ್ ಆಗಿದ್ದರೇ ನೀವೂ ಅರ್ಜಿ ಸಲ್ಲಿಸಿ

ಸಂಸ್ಥೆಯು ಯಾವ್ಯಾವ ಉದ್ಯೋಗಗಳನ್ನು ಭರ್ತಿ ಮಾಡುತ್ತಿದೆ?

ಉತ್ತರದ ಕಲ್ಲಿದ್ದಲು ಕ್ಷೇತ್ರ ಅಥವಾ ನಾರ್ತರರ್ನ್ ಕೋಲ್ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ಇಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಸಂಬಂಧ ಎನ್ಸಿಎಲ್ ಸಂಸ್ಥೆಯು ಹೊಸ ಅರ್ಜಿಗಳನ್ನು ಆಹ್ವಾನ ಮಾಡಿದೆ. ಯಾವ ಅಭ್ಯರ್ಥಿಗೆ ಇಲ್ಲಿ ಕೆಲಸ ಮಾಡಲು ಇಷ್ಟ ಇದೆಯೋ ಅಂತಹವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಎನ್ಸಿಎಲ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದೆ. ಈ ಬಗೆಗಿನ ಎಲ್ಲ ವಿವರವಾದ ಮಾಹಿತಿ ಈ ಆರ್ಟಿಕಲ್ನಲ್ಲಿ ಕೊಡಲಾಗಿದೆ. ಇದನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ಗಮನಿಸಿ. ಅರ್ಜಿ ಶುಲ್ಕ, ಎಷ್ಟು ಉದ್ಯೋಗಗಳು, ವಿದ್ಯಾರ್ಹತೆ ಏನು ಇತ್ಯಾದಿ ಮಾಹಿತಿ ಈ ಕೆಳಗೆ ಇದೆ.

ಉದ್ಯೋಗದ ಹೆಸರು ಹಾಗೂ ಎಷ್ಟು ಹುದ್ದೆಗಳು?

ಟೆಕ್ನಿಷಿಯನ್ ಫಿಟ್ಟರ್ ಟ್ರೈನಿ ಕ್ಯಾಟ್-3- 95 ಹುದ್ದೆಗಳು
ಟೆಕ್ನಿಷಿಯನ್ ಎಲೆಕ್ಟ್ರಿಷಿಯನ್ ಟ್ರೈನಿ ಕ್ಯಾಟ್-3- 95 ಕೆಲಸಗಳು
ಟೆಕ್ನಿಷಿಯನ್ ವೆಲ್ಡರ್ ಟ್ರೈನಿ ಕ್ಯಾಟ್-3- 10 ಉದ್ಯೋಗಗಳು
ಒಟ್ಟು ಉದ್ಯೋಗಗಳು- 200

ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಗುಡ್ನ್ಯೂಸ್.. 50 ವರ್ಷದ ಒಳಗಿನವರಿಗೆ 100ಕ್ಕೂ ಹೆಚ್ಚು ಉದ್ಯೋಗಗಳು



ವಿದ್ಯಾರ್ಹತೆ ಏನು ಇದೆ?
10ನೇ ತರಗತಿ
2 ವರ್ಷದ ಐಟಿಐ
1 ವರ್ಷದ ಅಪ್ರೆಂಟಿಸ್ ಆಗಿರಬೇಕು

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಉದ್ಯೋಗಕ್ಕೆ ಸಂಬಂಧಿಸಿದ ದಿನಾಂಕಗಳು
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ- 10 ಮೇ 2025

ಅರ್ಜಿ ಸಲ್ಲಿಕೆಗೆ ವೆಬ್ಸೈಟ್–https://cdn.digialm.com/EForms/configuredHtml

ಸಂಪೂರ್ಣ ಮಾಹಿತಿಗಾಗಿ-
https://cdn.digialm.com//per/g03/pub/

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago