2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ  ಸರ್ಕಾರದ್ ಆದೇಶ.

2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ. ಉಲ್ಲೇಖ: (1) ಈ ಕಛೇರಿಯ ಸಮಸಂಖ್ಯೆ ಪ್ರಕಟಣೆ ದಿನಾಂಕ:02.01.2025. (2) ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿಸರ್ಕಾರ ಆದೇಶ ಸಂಖ್ಯೆ:1398/2025 ದಿನಾಂಕ:22.04.2025 ರಂದು ನೀಡಿರುವ ದೈನಂದಿನ ಆದೇಶ.

ಉಲ್ಲೇಖ-(2) ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ದೈನಂದಿನ ಆದೇಶದ ಹಿನ್ನೆಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಸಂಬಂಧ ಈಗಾಗಲೇ ಉಲ್ಲೇಖ-(1) ರ ಪ್ರಕಟಣೆಯಲ್ಲಿ ತಿಳಿಸಲಾಗಿರುವ ಮಾರ್ಗಸೂಚಿಗಳ ಅನುಸಾರ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪ್ರಕಟಿಸಲಾಗಿದೆ.

prajaprabhat

Recent Posts

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

1 hour ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

9 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

10 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

10 hours ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

12 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

12 hours ago