2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ.


2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿಗಳ ಅಪ್ರತಿಮ ಸಾಧನೆ. JEE ಮೇನ್ಸ್‌ನಲ್ಲಿ ಶೇಕಡ 99.75% ಅಂಶ ಪಡೆದ ವಿದ್ಯಾರ್ಥಿಯ ನೀಲಭ್‌ ರಾಜೇಶಕುಮಾರ ದುಬೆ.
ಬೀದರ್‌ನ ಜ್ಞಾನಸುಧಾ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು JEE ಮೇನ್ಸ್‌ ಪರೀಕ್ಷೆಯ ಮೊದಲ ಹಂತದಲ್ಲಿ ಅಪ್ರತಿಮ ಸಾಧನೆಗೈದು ರಾಷ್ಟ್ರಮಟ್ಟದ ಎನ್. ಐ. ಟಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ  ಪಡೆದಿರುತ್ತಾರೆ.
ವಿದ್ಯಾರ್ಥಿಗಳಾದ.


1. ನೀಲಭ್‌ ರಾಜೇಶಕುಮಾರ ದುಬೆ – CRL 3894 Rank        Open Category Rank
2. ರೀತೇಷ ಪಂಡಿತ್‌             – 3568 Rank
3. ಕೃಷ್ಣ ಕೀರಣ                   – 3568 Rank
4. ಜಯಪ್ರಕಾಶ ನಾಗೇಂದ್ರ – 3880 Rank
5. ಸುಮಿತ ಶರದಕುಮಾರ     -7941 Rank
6. ಶ್ರೀಕಾಂತ ಬಾಬುರಾವ    – 8101 Rank
7. ಭಗವಾನ ರಾಜಕುಮಾರ – 9000 Rank

      ಪಡೆದು ವಿದ್ಯಾರ್ಥಿಗಳು JEE ಮೇನ್ಸ್‌ ಪರೀಕ್ಷೆಯಲ್ಲಿ ಸಾಧನೆಗೈದಿರುತ್ತಾರೆ ಎಂದು ಕಾಲೇಜಿನ  ಪ್ರಾಚಾರ್ಯರು ತಿಳಿಸಿದ್ದಾರೆ. 30 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು JEE  ಅಡವಾನ್ಸ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಲ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಪೂರ್ಣಿಮಾ ಜಿ, ನಿರ್ದೇಶಕರಾದ ಡಾ. ಮುನೇಶ್ವರ ಲಖಾ. ಶೈಕ್ಷಣಿಕ ನಿರ್ದೇಶಕರಾದ ಡಿ. ಶ್ರೀಕಾಂತ ರೆಡ್ಡಿ ಹಾಗೂ ಸುಜಾತಾ ಬೊಮ್ಮಾರೆಡ್ಡಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅತೀವ ಹರ್ಷ ವ್ಯಕ್ತ ಪಡಿಸಿದ್ದಾರೆ.

prajaprabhat

Recent Posts

ಸಿಂಗಾಪುರದ ಹಡಗು MV ವಾನ್ ಹೈ 503 ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಭಾರತೀಯ ನೌಕಾಪಡೆ 18 ಸಿಬ್ಬಂದಿಯನ್ನು ರಕ್ಷಿಸಿದೆ.

ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…

2 minutes ago

20 ಶಿಕ್ಷಕರ ಹುದ್ದೆಗಳು ಖಾಲಿ ಇಂದೆ  ಅರ್ಜಿ ಸಲ್ಲಿಸಿ.

2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…

17 minutes ago

ಉನ್ನತ ಶಿಕ್ಷಣ ಪರಿವರ್ತನಾ ಯೋಜನಾ ಸಭೆ

ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ…

41 minutes ago

ಅತಿಥಿ ಶಿಕ್ಷಕರು, ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳು 1) ಪ.ಜಾತಿ, ಪ.ವರ್ಗ, 2) ಹಿಂದುಳಿದ ವರ್ಗಗಳ 22 ವಸತಿ…

1 hour ago

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

9 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

10 hours ago